ಹಳಿಯಾಳ:ಸಮಾಜದಲ್ಲಿ ಅಪರಾಧ ಕೃತ್ಯಗಳನ್ನು ತಡೆಯುವಲ್ಲಿ ಪೋಲಿಸರು ಸದಾ ಕಾರ್ಯಪ್ರವೃತ್ತರಾಗಿದ್ದು ಅಪರಾಧ ಕೃತ್ಯಗಳನ್ನು ತಡೆಯುವಲ್ಲಿ ಪೋಲಿಸರು ಸಂಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗಬೇಕಾದರೇ ಸಾರ್ವಜನೀಕರ ಸಹಕಾರ ಅತಿ ಮುಖ್ಯವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ ಹೇಳಿದರು. ಹಳಿಯಾಳ ಪೋಲಿಸ್ ಇಲಾಖೆಯಿಂದ ಪಟ್ಟಣದ ತಾಲೂಕ ಪಂಚಾಯತ ಸಭಾ ಭವನದಲ್ಲಿ ಪರಿಷ್ಕøತ ಪೋಲಿಸ್ ಬೀಟ್ ವ್ಯವಸ್ಥೆಯ ಕುರಿತು ಹಾಗೂ ಅಪರಾಧ … [Read more...] about ಸಾರ್ವಜನೀಕರ ಸಹಕಾರ ಅತಿ ಮುಖ್ಯ,ಪೋಲಿಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ