ಹೊನ್ನಾವರ: ಮಕ್ಕಳ ಭವಿಷ್ಯವನ್ನು ಉತ್ತುಂಗಕ್ಕೆ ಏರಿಸಲು ತಂದೆ, ತಾಯಿ ಮತ್ತು ಗುರುಗಳ ಪಾತ್ರ ಬಹು ದೊಡ್ಡದು ಎಂದು ಭಟ್ಕಳ ವಿಭಾಗದ ಸಹಾಯಕ ಆಯುಕ್ತ ಸಾಜಿದ್ ಮುಲ್ಲಾ ಹೇಳಿದರು. ತಾಲೂಕಿನ ಮಂಕಿಯಲ್ಲಿ ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ಗುರುವಾರ ರಾತ್ರಿ ಆಯೋಜಿಸಿದ ಗೋಲ್ ಉತ್ಸವದಲ್ಲಿ ಪಾಲ್ಗೊಂಡು ಅವರು ಮಾತಾನಾಡಿದರು. ಪಾಲಕರು ಮಕ್ಕಳ ಬಗ್ಗೆ ತಿಳಿದುಕೋಳ್ಳಬೇಕು. ಅವರಿಗೆ ಒತ್ತಡ ಹಾಕದೇ ಅವರ ಬಗ್ಗೆ ಗಮನ ಹರಿಸಬೇಕು. ಮಗುವಿನಲ್ಲಿ … [Read more...] about ಮಂಕಿ ಗೋಲ್ ಇಂಟರ್ ನ್ಯಾಷನಲ್ ಸ್ಕೂಲ್ ವತಿಯಿಂದ ಗೋಲ್ ಉತ್ಸವ ಸಂಪನ್ನ