ಪರಮಪೂಜ್ಯ ಪದ್ಮವಿಭೂಷಣ ಡಾ|| ಡಿ ವಿರೇಂದ್ರ ಹೆಗ್ಗಡೆಯವರು ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮಗಳಿಗೆ ರಾಜ್ಯಾದಾದ್ಯಂತ ಕರೆ ನೀಡಿದ ಹಿನ್ನೆಲೆಯಲ್ಲಿ ಹೊನ್ನಾವರ-ಭಟ್ಕಳ ತಾಲೂಕಿನಲ್ಲಿ 69 ಕಡೆಗೆ ದೇವಸ್ತಾನದ ಒಳಾಂಗಣ - ಹೊರಾಂಗಣ ಆವರಣ, ನಾಗನಕಟ್ಟೆ, ಚೌಡಿಕಟ್ಟೆ, ಜಟಕ, ಗುಡಿ-ಗೋಪುರಗಳ ಆವರಣ ಸ್ವಚ್ಛತಾ ಕಾರ್ಯಕ್ರಮಗಳನ್ನು ಪ್ರಗತಿಬಂಧು ಸ್ವ ಸಹಾಸಂಘಗಳ ಒಕ್ಕೂಟ, ದೇವಸ್ಥಾನ ಆಡಳಿತ ಸಮಿತಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ … [Read more...] about ಹೊನ್ನಾವರ-ಭಟ್ಕಳ ತಾಲೂಕಿನಲ್ಲಿ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ