ಕಾರವಾರ:ಪ್ರತಿಷ್ಟಿತ ಆದಿ ಚುಂಚನಗಿರಿ ಸಂಸ್ಥೆಯ ಆಡಳಿತ ವ್ಯಾಪ್ತಿಗೆ ಒಳಪಟ್ಟ ಎಸ್.ಜೆ ಬಿಜಿಎಸ್ ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕುಡಿದ ಅಮಲಿನಲ್ಲಿ ಹುಡುಗಿಯರಿಗೆ ಚುಡಾಯಿಸಿದಲ್ಲದೇ ಅದನ್ನು ತಡೆದ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಹೋಟೆಲನ್ನು ದ್ವಂಸಗೊಳಿಸಿದ ಘಟನೆ ರವೀಂದ್ರನಾಥ್ ಕಡಲತೀರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮಂಡ್ಯದಿಂದ ಗೋವಾ ಪ್ರವಾಸಕ್ಕೆ ಆಗಮಿಸಿದ್ದ 54 ವಿದ್ಯಾರ್ಥಿಗಳು ಹಾಗೂ 3 ಶಿಕ್ಷಕರು ದಾಂದಲೇ … [Read more...] about ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳ ದಾಂಧಲೆ; ಹೋಟೆಲ್ ದ್ವಂಸ