ಕಾರವಾರ: ಒಂದಷ್ಟು ಹುಡುಗರು... ಇನ್ನೊಂದಿಷ್ಟು ಹುಡುಗಿಯರು... ಒಬ್ಬರಾದ ಮೇಲೆ ಒಬ್ಬರಂತೆ ಪಾಲಕರೊಡನೆ ವೇದಿಕೆಗೆ ಬಂದು ತಮ್ಮನ್ನು ತಾವೇ ಪರಿಚಯಿಸಿಕೊಳ್ಳುವರು. ಹುಡುಗ ಹಾಗೂ ಹುಡುಗಿ ಹಾಗೂ ಪಾಲಕರ ಮಾತುಕಥೆ ನಂತರ ಬಾಳ ಸಂಗಾತಿಯನ್ನು ಆರಿಸುವರು. ಕಳೆದ ಏಳು ವರ್ಷಗಳಿಂದ ಸದಾಶಿವಗಡದ ಸದಿಚ್ಚಾ ಭವನದಲ್ಲಿ ಕೊಂಕಣ ಮರಾಠಾ ಸಮುದಾಯದವರು ಇಂತಹೊಂದು ವಧು ವರರ ಮೇಳವನ್ನು ಆಯೋಜಿಸುತ್ತ ಬಂದಿದ್ದಾರೆ. ಯುವಕ ಯುವತಿಯರ ಗುಣ-ನಡತೆ, ವಿದ್ಯಾಬ್ಯಾಸ, ಉದ್ಯೋಗ, ನಿರೀಕ್ಷೆಗಳಿಗೆ … [Read more...] about ಕೊಂಕಣ ಮರಾಠಾ ಸಮಾಜದ ವತಿಯಿಂದ ವಧು ವರರ ಮೇಳ
ಗೋವಾ
All India Nausainik Camp ನಲ್ಲಿ ದ್ವಿತೀಯ ಸ್ಥಾನ
ಹೊನ್ನಾವರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯದ NCC ನೌಸೇನಾ ಘಟಕ್ಕೆ ಸೇರಿರುವ ಕೆಡೆಟ್ಗಳಾದ ಪ್ರಮೋದ ಎಸ್. ದೇವಡಿಗ ಮತ್ತು ಶ್ರೀಧರ ಎ. ನಾಯ್ಕ ಇವರು ದಿ. 26-9-2017 ರಿಂದ 3-10-2017 ರವರೆಗೆ ಐಎನ್ಎಸ್ ಕದಂಬಾ (ಕಾರವಾರ) ದಲ್ಲಿ ನಡೆದಿರುವಂತಹÀ ಂAll India Nausainik Camp ನಲ್ಲಿ ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟ್ (ರಾಜ್ಯ) ಪ್ರತಿನಿಧಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಅವರಿಗೆ ಮಹಾವಿದ್ಯಾಲಯದ ಸಮಸ್ತರ ಪರವಾಗಿ ಅಭಿನಂದಿಸಿದ್ದಾರೆ … [Read more...] about All India Nausainik Camp ನಲ್ಲಿ ದ್ವಿತೀಯ ಸ್ಥಾನ
ಗೋವಾ ಸರ್ಕಾರ ಯಾವುದೇ ನೋಟಿಸ್ ಕೂಡ ನೀಡದೆಯೇ ತೆರವು ಕಾರ್ಯಾಚರಣೆ
ಪಣಜಿ(ವಾಸ್ಕೊ): ಗೋವಾ ಮುಖ್ಯಮಂತ್ರಿ ಮನೋಹರ್ ಪರೀಕರ್ ಸರ್ಕಾರ ಬೈನಾದಲ್ಲಿ 2004 ರಿಂದ ಕನ್ನಡಿಗರನ್ನು ಒಕ್ಕಲೆಬ್ಬಿಸುವ ಕೃತ್ಯವನ್ನು ಎಸಗುತ್ತಿದೆ. ಬೈನಾದಲ್ಲಿ ಕಳೆದ 40 ವರ್ಷಗಳ ಹಿಂದೆ ಬಸವಾಭಿಮಾನಿಗಳು ಕಟ್ಟಿಕೊಂಡಿದ್ದ ದೇವಸ್ಥಾನವನ್ನು ಕೂಡ ಗೋವಾ ಸರ್ಕಾರ ಯಾವುದೇ ನೋಟಿಸ್ ಕೂಡ ನೀಡದೆಯೇ ತೆರವು ಕಾರ್ಯಾಚರಣೆ ಕೈಗೊಂಡಿದೆ. ಲಂಡನ್ನಲ್ಲಿ ಪ್ರಧಾನಿ ಮೋದಿಯವರು ಬಸವೇಶ್ವರ ಮೂರ್ತಿಯನ್ನು ಪ್ರತಿಷ್ಠಾಪಿಸಿ ತಮ್ಮ ಬಸವಾಭಿಮಾನವನ್ನು ಎತ್ತಿತೋರಿಸಿದರೆ, ಅದೇ ಬಿಜೆಪಿ … [Read more...] about ಗೋವಾ ಸರ್ಕಾರ ಯಾವುದೇ ನೋಟಿಸ್ ಕೂಡ ನೀಡದೆಯೇ ತೆರವು ಕಾರ್ಯಾಚರಣೆ
ಐದಾರು ದಿನಗಳಿಂದ ಗಾಳಿ ಮಳೆ
ಕಾರವಾರ:ಕರಾವಳಿಯಲ್ಲಿ ಮಳೆ ರಭಸಗೊಂಡಿದೆ. ಐದಾರು ದಿನಗಳಿಂದ ಗಾಳಿ ಮಳೆ ಜೋರಾಗಿದೆ. ಇದರಿಂದ ಹೊರ ರಾಜ್ಯಗಳಿಂದ ಮೀನುಗಾರಿಕೆಗೆ ತೆರಳಿದ್ದ ನೂರಾರು ಬೋಟ್ಗಳು ಮುಂದೆ ಸಾಗಲಾಗದೆ ಬೈತಖೋಲ ಬಂದರಿನಲ್ಲಿ ಲಂಗರು ಹಾಕಿದೆ. ದಕ್ಷಿಣ ಗುಜರಾತ್ ಭಾಗ ಹಾಗೂ ಬಂಗಾಳ ಕೊಲ್ಲಿಗಳಲ್ಲಿ ಉಂಟಾಗಿರುವ ಅಧಿಕ ವಾಯುಭಾರ ಕುಸಿತದಿಂದಾಗಿ ಮಧ್ಯ ಮಹಾರಾಷ್ಟ್ರ, ಗೋವಾ, ಕರ್ನಾಟಕದ ಕರಾವಳಿ ಭಾಗ, ಕೇರಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದ … [Read more...] about ಐದಾರು ದಿನಗಳಿಂದ ಗಾಳಿ ಮಳೆ
ಹೊನ್ನಾವರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಡೆದ ಜನಸಂಪರ್ಕ ಸಭೆ
ಹೊನ್ನಾವರ:ಕೇರಳ ರಾಜ್ಯದಿಂದ ಗೋವಾ ಬಾರ್ಡ್ರ್ ವರೆಗಿನ ಹೆದ್ದಾರಿಗಳಲ್ಲಿನ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವ`ಪೊಲೀಸ್ ಇಲಾಖೆ ಮತ್ತು ಸಮಾಜದ ಜೊತೆಗೆ ಉತ್ತಮ ಬಾಂಧವ್ಯ ಬೆಸೆಯುವುದರ ಜೊತೆಗೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸುಧಾರಿತ ಬೀಟ್ ವ್ಯವಸ್ಥೆಯನ್ನು ಜಿಲ್ಲೆಯಲ್ಲಿ ಅಳವಡಿಸಲಾಗಿದೆ. ಸಮುದಾಯವನ್ನು ಒಳಗೊಳ್ಳುವ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಲು ಗಸ್ತು ವ್ಯವಸ್ಥೆಯೇ ತಳಹದಿಯಾಗಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ … [Read more...] about ಹೊನ್ನಾವರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಡೆದ ಜನಸಂಪರ್ಕ ಸಭೆ