ಕಾರವಾರ:ಬೈತಖೋಲ್ ಅಂಚೆ ಕಚೇರಿಯಲ್ಲಿ ಹಂಗಾಮಿ ಕೆಲಸ ನಿರ್ವಹಿಸುತ್ತಿದ್ದ ಕಡವಾಡದ ಲಕ್ಷ್ಮಣ ಗೋವಿಂದ್ ನಾಯ್ಕ ಎಂಬಾತ ಗ್ರಾಹಕರು ಉಳಿತಾಯ, ಆರ್ಡಿ, ಚಾಲ್ತಿ ಹೀಗೆ ವಿವಿಧ ಖಾತೆಗೆ ತುಂಬಲು ನೀಡಿದ್ದ ಹಣವನ್ನು ಖಾತೆಗೆ ತುಂಬದೆ ಮೋಸ ಮಾಡಿ ಪರಾರಿಯಾದ ಬಗ್ಗೆ ದೂರು ದಾಖಲಾಗಿತ್ತು. ಮೋಸ ಮಾಡಿ ಕಣ್ಮರೆಸಿಕೊಂಡಿರುವ ಆರೋಪಿ ಈವರೆಗೂ ಪತ್ತೆಯಾಗಿಲ್ಲ. ಇದರಿಂದ ಕಷ್ಟಪಟ್ಟು ಲಕ್ಷಾಂತರ ರೂ ಸಂಪಾದಿಸಿ ಅಂಚೆ ಕಚೇರಿಯಲ್ಲಿ ತುಂಬಲು ನೀಡಿದ್ದ ಜನರು ಹಣ ಕಳೆದುಕೊಳ್ಳುವ … [Read more...] about ಅಂಚೆ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟನೆ