ಹೊನ್ನಾವರ: ಜಿಲ್ಲಾ ಪಂಚಾಯತ ಉತ್ತರಕನ್ನಡ , ಪಶುಸಂಗೋಪನಾ ಇಲಾಖೆ ಮತ್ತು ಸರ್ವೋದಯ ಯುವಕ ಸಂಘ ಕವಲಕ್ಕಿ ಇವರ ಸಹಯೋಗದಲ್ಲಿ ಒಂದು ದಿನದ ಮಿಶ್ರತಳಿ ಜಾನುವಾರು ಪ್ರದರ್ಶನ ಮತ್ತು ಉಚಿತ ಲಸಿಕಾ ಕಾರ್ಯಕ್ರಮ ಮುಗ್ವಾ ಸುಬ್ರಹ್ಮಣ್ಯ ದೇವಾಲಯ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಚಾಲನೆ ಕುಮುಟಾ ಹೊನ್ನಾವರ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಮಾತನಾಡಿ ಗೋವು ಹಲವಾರು ಪ್ರಯೋಜನವನ್ನು ನೀಡುವ ಸಾಕು ಪ್ರಾಣಿ. ಹಿಂದುಗಳು ಪೂಜ್ಯಭಾವನೆಯಿಂದ ಗೌರವಿಸುವ ಈ ಸಂತತಿ … [Read more...] about ಮಿಶ್ರತಳಿ ಜಾನುವಾರು ಪ್ರದರ್ಶನ ;ಶಾಸಕ ದಿನಕರ ಶೆಟ್ಟಿ ಚಾಲನೆ