ಹೊನ್ನಾವರ: ಸಂವಿಧಾನದ ಮೂಲ ಅಂತಸತ್ವಗಳ ರಕ್ಷಣೆ ಮತ್ತು ಗೌರವವೇ ನಾವು ದೇಶಕ್ಕೆ ನೀಡುವ ಬಹು ದೊಡ್ಡ ಸೇವೆ ಎಂದು ಹೊನ್ನಾವರ ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅವರು ಹೊನ್ನಾವರ ನ್ಯಾಯಾಲಯದಲ್ಲಿ ಧ್ವಜಾರೋಹಣ ನಡೆಸಿ ವಕೀಲರ ಸಂಘ ಏರ್ಪಡಿಸಿದ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಸ್ವಾತಂತ್ರ್ಯ ಸೇನಾನಿಗಳು ದೇಶಕ್ಕೆ ದೊರಕಿಸಿ ಕೊಟ್ಟ ಸ್ವಾತಂತ್ರ್ಯ ಮೌಲ್ಯಗಳು ಸಂವಿಧಾನದಲ್ಲಿ ಅನಾವರಣಗೊಂಡಿವೆ. ಅವುಗಳ ಪಾಲನೆಯೇ ನಾವು … [Read more...] about ಸಂವಿಧಾನದ ಮೂಲ ಅಂತಸತ್ವಗಳ ರಕ್ಷಣೆ ಮತ್ತು ಗೌರವವೇ ನಾವು ದೇಶಕ್ಕೆ ನೀಡುವ ಬಹು ದೊಡ್ಡ ಸೇವೆ