ಯಲ್ಲಾಪುರ:ಎಟಿಎಂನಿಂದ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಕಾರ್ಡ್ ಬದಲಿಸಿ, ಹಣ ಡ್ರಾ ಮಾಡುತ್ತಿದ್ದ ಅಂತರ್ ರಾಜ್ಯ ಕಳ್ಳನನ್ನು ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವೇಣುಗೋಪಾಲ ಕೃಷ್ಣ ರೆಡ್ಡಿ ಎಂದು ಗುರುತಿಸಲಾಗಿದೆ. ಈತ 2019 ರ ಡಿಸೆಂಬರ್ನಲ್ಲಿ ಯಲ್ಲಾಪುರದ ವ್ಯಕ್ತಿಯೋರ್ವರಿಗೆ ಎಟಿಎಂನಲ್ಲಿ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಅವರಿಂದ ಕಾರ್ಡ್ ಪಡೆದು, ಅದನ್ನು ಬದಲಿಸಿ ಬೇರೆ ಕಾರ್ಡನ್ನು … [Read more...] about ಎಟಿಎಂ ಕಾರ್ಡ್ ಬದಲಿಸಿ ಹಣ ಡ್ರಾ ಮಾಡುತ್ತಿದ್ದ ಕಳ್ಳನ ಬಂಧನ