ಹೊಸ ಪಡಿತರ ಚೀಟಿ ಪಡೆಯಲು ಇರುವ ನಿಯಮಾವಳಿ ಹಾಗೂ ಹಳಿಯಾಳ ಆಹಾರ ವಿಭಾಗದ ಆಹಾರ ಶಿರಸ್ತೇದಾರ ಕಛೇರಿಯ ಬೇಜವಾಬ್ದಾರಿ ಕಾರ್ಯವೈಖರಿಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಯನ್ನು ಅತೀ ಶೀಘ್ರದಲ್ಲಿ ಸರಿಪಡಿಸುವಂತೆ ನಗರದ ಬಿಜೆಪಿ ಎಸ್.ಸಿ ಮೋರ್ಚಾದ ಅಧ್ಯಕ್ಷ ದಶರಥ ಬಂಡಿವಡ್ಡರ ಅವರು ಜಿಲ್ಲಾ ಉಸ್ತುವಾರಿ ಸಚಿವರಿಗೆ, ಜಿಲ್ಲಾಧಿಕಾರಿಗಳಿಗೆ, ತಹಶೀಲ್ದಾರರಿಗೆ ಮತ್ತು ಆಹಾರ ವಿಭಾಗದ ಉಪ ನಿರ್ದೇಶಕರಿಗೆ ಲಿಖಿತ ಮನವಿ ಮಾಡಿ ಆಗ್ರಹಿಸಿದ್ದಾರೆ.ಅವರು ಸಲ್ಲಿಸಿದ ಮನವಿ … [Read more...] about ಶಿರಸ್ತೇದಾರ ಕಛೇರಿಯ ಬೇಜವಾಬ್ದಾರಿ ಕಾರ್ಯವೈಖರಿಯನ್ನು ಸರಿಪಡಿಸುವಂತೆ ಮನವಿ