ಹೊನ್ನಾವರ: ತಾಲೂಕಿನ ಚಿತ್ತಾರ ಗ್ರಾಮದಲ್ಲಿ ಗಾಳಿ ಮಳೆಗೆ ಬೃಹದಾಕಾರದ ಮರ ಬಿದ್ದು ಸಂಚಾರ ಸಮಸ್ಯೆ ಆಗಿತ್ತು. ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಕೊನೆಯ ಪರೀಕ್ಷೆಯ ಹಿನ್ನಲೆಯಲ್ಲಿ ೩೩ ವಿದ್ಯಾರ್ಥಿಗಳು ಇದೇ ಮಾರ್ಗದಿಂದ ಮಂಕಿ ಪರೀಕ್ಷಾ ಕೇಂದ್ರಕ್ಕೆ ತೆರಳಬೇಕಿತ್ತು.ವಿದ್ಯುತ್ ಹಾಗೂ ನೆಟವರ್ಕ ಸಮಸ್ಯೆಯಿಂದ ರಸ್ತೆ ಸಂಚಾರ ಬಂದ್ ಆಗಿರುವ ಮಾಹಿತಿ ತಲುಪಿಸಲು ಸಾಧ್ಯವಾಗಲಿಲ್ಲ. ವಿದ್ಯಾರ್ಥಿಗಳ ಭವಿಷ್ಯ ಅರಿತಿದ್ದ ಗ್ರಾಮದ ಪ್ರಜ್ಞಾವಂತ ಯುವಕರು ವಿದ್ಯಾರ್ಥಿಗಳ … [Read more...] about ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹದಾಕಾರದ ಮರ; ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದ ಗ್ರಾಮದ ಯುವಕರು