ಯಲ್ಲಾಪುರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ ಸಚಿವ ಕೆ.ಎಸ್ ಈಶ್ವರಪ್ಪ ಮಂಗಳವಾರ ಸಂಜೆ ತಾಲೂಕಿನ ಪ್ರಸಿದ್ಧ ಚಂದಗುಳಿ ಗಂಟೆ ಗಣೇಶ ದೇವಸ್ಥಾನಕ್ಕೆ ಭೇಟಿ ನೀಡಿ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದರು.ಇದಕ್ಕೂ ಮುನ್ನ ನಂದೊಳ್ಳಿಯಲ್ಲಿ ಗ್ರಾಮಪಂಚಾಯತಿವತಿಯಿಂದ ಅಧ್ಯಕ್ಷ ನರಸಿಂಹ ಕೋಣೆಮನೆ ಈಶ್ವರಪ್ಪ ಅವರನ್ನು ಸ್ವಾಗತಿಸಿ ಸನ್ಮಾನಿಸಿದರು.ಈಸಂದರ್ಭದಲ್ಲಿ ರಾಜ್ಯ ವಿಕೇಂದ್ರೀಕರಣ ಮತ್ತು ಪಂಚಾಯತರಾಜ್ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ, … [Read more...] about ಚಂದಗುಳಿ ಗಂಟೆ ಗಣೇಶನ ದರ್ಶನ ಪಡೆದ ಸಚಿವ ಈಶ್ವರಪ್ಪ