ಯಲ್ಲಾಪುರ : ಅಧಿಕಾರ ಸ್ವೀಕರಿಸಿದ ಮರುದಿನವೇ ಮುಖ್ಯಮಂತ್ರಿ ಬೊಮ್ಮಾಯಿಯವರು ಜಿಲ್ಲೆಗೆ ಬಂದು ಹಾನಿಯನ್ನು ಪರಿಶೀಲಿಸಿ ೨೧೦ ಕೋಟಿ ರೂ ತುರ್ತು ಪರಿಹಾರ ಹಣವನ್ನು ಬಿಡುಗಡೆಗೊಳಿಸಿದ್ದಾರೆ. ಸರ್ವಋತು ರಸ್ತೆ ಹಾಗೂ ಪುನರನಿರ್ಮಾಣಕ್ಕಾಗಿ ಇನ್ನೂ ಹೆಚ್ಚಿನ ಪರಿಹಾರದ ಅವಶ್ಯಕತೆ ಇದ್ದು ಈ ಕುರಿತು ಸಿ.ಎಂ.ಅವರಿಗೆ ಮನವಿ ಮಾಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಹೇಳಿದರು. ಅವರು ತಾಲೂಕಿನ ಅರಬೈಲ್, ಗುಳ್ಳಾಪುರ ,ಕಳಚೆ ಭಾಗಕ್ಕೆ ಭೇಟಿ ನೀಡಿ … [Read more...] about ನೆರೆಪೀಡಿತ ಸಂತ್ರಸ್ತರ ಅಹವಾಲು ಆಲಿಸಿದ ಸಚಿವ ಸಿ. ಸಿ ಪಾಟೀಲ