ಹಳಿಯಾಳ : ನವರಾತ್ರಿ ಉತ್ಸವದ 9ದಿನಗಳ ಕಾಲ ಹಳಿಯಾಳ ಪಟ್ಟಣ ಹಾಗೂ ಗ್ರಾಮಾಂತರ ಭಾಗದಲ್ಲಿ ನಡೆಯುವ ದುರ್ಗಾದೌಡ –ಧಾರ್ಮಿಕ ನಡಿಗೆ ಕಾರ್ಯಕ್ರಮ 2ನೇ ದಿನ ಪೂರೈಸಿದ್ದು. ತಾಲೂಕಿನ ಮುರ್ಕವಾಡ, ತೇರಗಾಂವ ಹಾಗೂ ಯಡೋಗಾ ಗ್ರಾಮಗಳಲ್ಲಿಯೂ ದುರ್ಗಾದೌಡ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದೆ. ಪಕ್ಕದ ಬೆಳಗಾವಿ, ಖಾನಾಪೂರ ಹಾಗೂ ಹಳಿಯಾಳದಲ್ಲೇ ಆಚರಿಸಲ್ಪಡುವ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಈಗಾಗಲೇ ಆಯಾ ಭಾಗದ ಜನರು ದುರ್ಗಾದೌಡನ್ನು ಸ್ವಾಗತಿಸಲು ತಮ್ಮ ಬಡಾವಣೆಗಳಲ್ಲಿ ವಿಶೇಷ … [Read more...] about ಹಳಿಯಾಳ ಪಟ್ಟಣ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಉತ್ಸಾಹದಿಂದ ನಡೆದಿದೆ ದುರ್ಗಾದೌಡ 2 ನೇ ದಿನ ಪೂರೈಸಿದ ಧಾರ್ಮಿಕ ನಡಿಗೆ
ಗ್ರಾಮಾಂತರ ಭಾಗಗ
ಅಭಿವೃದ್ದಿಗಾಗಿ ದೇಶಪಾಂಡೆ ಬೆಂಬಲಿಸಿ – ಎಸ್.ಎಲ್.ಘೊಟ್ನೇಕರ.
ಹಳಿಯಾಳ:- ಕ್ಷೇತ್ರದಲ್ಲಿ ಹಿಂದೆಂದೂ ಆಗದಷ್ಟು ಅಭಿವೃದ್ದಿ ಕಾರ್ಯಗಳು ಈ ಅವಧಿಯಲ್ಲಿ ಆಗಿದ್ದು ಸಾವಿರಾರು ಕೋಟಿ ಅನುದಾನದ ಹೊಳೆಯನ್ನು ಹರಿಸಿರುವ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಮತ್ತೊಮ್ಮೆ ಆಯ್ಕೆ ಮಾಡಿ ಕ್ಷೇತ್ರದ ಅಭಿವೃದ್ದಿಗೆ ಅವಕಾಶ ಮಾಡಿಕೊಡಿ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಮನವಿ ಮಾಡಿದರು. ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಅಭ್ಯರ್ಥಿ ದೇಶಪಾಂಡೆ ಪರ ನಿರಂತರ ಚುನಾವಣಾ ಪ್ರಚಾರ ನಡೆಸುತ್ತಿರುವ ಅವರು ಕ್ಷೇತ್ರದಲ್ಲಿ ಈ ಹಿಂದೆ … [Read more...] about ಅಭಿವೃದ್ದಿಗಾಗಿ ದೇಶಪಾಂಡೆ ಬೆಂಬಲಿಸಿ – ಎಸ್.ಎಲ್.ಘೊಟ್ನೇಕರ.