ಹೊನ್ನಾವರ;ತಾಯಂದಿರ ಸ್ವಾಸ್ಥ್ಯ ಹಾಗೂ ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿಕೇಂದ್ರ ಸರಕಾರಜಾರಿಗೆತಂದಉಜ್ವಲ ಯೋಜನೆಯಿಂದಕಡುಬಡವರಿಗೂ ಹೆಚ್ಚಿನಅನುಕೂಲತೆಯನ್ನು ಒದಗಿಸಿದೆ ಎಂದು ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ ನ ಅಧ್ಯಕ್ಷರಾದ ನಾಗರಾಜ ನಾಯಕತೊರ್ಕೆಯವರು ಹೇಳಿದರು. ಹೊನ್ನಾವರತಾಲೂಕಿನ ತೊಳಸಾಣಿಯ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ ನ ಸಹಕಾರದಿಂದ ಹಮ್ಮಿಕೊಂಡಉಚಿತಗ್ಯಾಸ್ಕಿಟ್ ವಿತರಣಾಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ … [Read more...] about ಹೊನ್ನಾವರ ತಾಲೂಕಿನ ತೊಳಸಾಣಿಯಲ್ಲಿ ಉಚಿತಗ್ಯಾಸ್ಕಿಟ್ ವಿತರಣೆ
ಗ್ರಾಮೀಣಾಭಿವೃದ್ಧಿಟ್ರಸ್ಟ್
ಉಜ್ವಲ ಯೋಜನೆಯಡಿ ಗ್ಯಾಸ ವಿತತರಣೆ
ಕುಮಟಾ ತಾಲೂಕಿನ ಮಿರ್ಜಾನನÀಲ್ಲ್ಲಿ ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟನಅಧ್ಯಕ್ಷ ನಾಗರಾಜ ನಾಯಕತೊರ್ಕೆಅವರ ನೇತ್ರತ್ವದಲ್ಲಿಕೇಂದ್ರದಉಜ್ವಲ ಯೋಜನೆಯಡಿ ಕಣ್ಣೇ ಅಂಬಿಗ, ಲಕ್ಷ್ಮೀಗೌಡ, ರಾಧಾ ಅಂಬಿಗ, ಲಕ್ಷ್ಮೀ ಅಂಬಿಗ, ಮಂಗಲಾ ಅಂಬಿಗ, ಸುಶೀಲಾ ಅಂಬಿಗ, ಶಾಂತಿಗೌಡ, ದೇವಿ ಗೌಡ, ಯಮುನಾ ಗೌಡ, ಸುಮನಾ ಅಂಬಿಗ, ಪದ್ಮಾ ಅಂಬಿಗ ಮುಂತಾದ ಫಲಾನುಭವಿಗಳು ಸುಲಭವಾಗಿಉಚಿತವಾಗಿಗ್ಯಾಸ್ ಸಂಪರ್ಕ ಪಡೆದುಕೊಂಡರು ಈ ಸಂಧರ್ಭದಲ್ಲಿ ಶಕ್ತಿ ಕೇಂದ್ರದಅಧ್ಯಕ್ಷ ವೆಂಕಟ್ರಮಣಕವರಿ, ಪ್ರಧಾನ … [Read more...] about ಉಜ್ವಲ ಯೋಜನೆಯಡಿ ಗ್ಯಾಸ ವಿತತರಣೆ
ಉಜ್ವಲ ಯೋಜನೆಯಡಿಉಚಿತಗ್ಯಾಸ್ಕಿಟ್ ವಿತರಣೆ
ಹೊನ್ನಾವರ; ತಾಲೂಕಿನ ಮುಗ್ವಾ ಪಂಚಾಯತ ವ್ಯಾಪ್ತಿಯಸಾಲಕೋಡ ಮತ್ತು ಹೊಸಾಕುಳಿ ಭಾಗಗಳಲ್ಲಿ ಕೇಂದ್ರದಉಜ್ವಲ ಯೋಜನೆಯಡಿಯಲ್ಲಿ ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ ನ ಸಹಕಾರದಿಂದಟ್ರಸ್ಟ್ ನ ಅಧ್ಯಕ್ಷರಾದ ನಾಗರಾಜ ನಾಯಕತೊರ್ಕೆಯವರು ಫಲಾನುಭವಿಗಳಿಗೆ ಉಚಿತಗ್ಯಾಸ್ಕಿಟ್ ವಿತರಿಸಿದರು. ತೀರಾಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳಲ್ಲಿ ಫಲಾನುಭವಿಗಳು ಹಣ, ಸಮಯ ವ್ಯಯಿಸದೇ, ಅಲೆದಾಟವಿಲ್ಲದೇಅವರ ಮನೆಯಂಗಳದಲ್ಲಿ ಗ್ಯಾಸ್ ಸಂಪರ್ಕ ಪಡೆದುಕೊಳ್ಳÀಬೇಕು, ಆ ಮೂಲಕ ತಾಯಂದಿರ ಸ್ವಾಸ್ಥ್ಯ … [Read more...] about ಉಜ್ವಲ ಯೋಜನೆಯಡಿಉಚಿತಗ್ಯಾಸ್ಕಿಟ್ ವಿತರಣೆ
ಶ್ರೀ ಲಕ್ಷ್ಮೀ ನಾರಾಯಣದೇವರಿಗೆ ಬೆಳ್ಳಿ ಕವಚ ಹಾಗೂ ಪ್ರಭಾವಳಿ ಸಮರ್ಪಣೆ
ಕುಮಟಾತಾಲೂಕಿನ ಮೊರಬಾದ ಶ್ರೀ ಲಕ್ಷ್ಮೀ ನಾರಾಯಣದೇವರಿಗೆಡಾ|| ಬಿ.ಆರ್.ಅಂಬೇಡ್ಕರ್ ಸಂಘ ಹಾಗೂ ಊರ ನಾಗರಿಕರ ಸಹಕಾರದಿಂದಾಗಿ ಶ್ರೀ ದೇವರಿಗೆ ಬೆಳ್ಳಿ ಕವಚ ಹಾಗೂ ಪ್ರಭಾವಳಿ ಸಮರ್ಪಿಸಲಾಯಿತು.ಈ ನಿಮಿತ್ತಯಕ್ಷಗಾನ ಹಾಗೂ ಸನ್ಮಾನಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಆಗಮಿಸಿದ ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ಅಧ್ಯಕ್ಷರಾದ ನಾಗರಾಜ ನಾಯಕತೊರ್ಕೆಅವರು ಮಾತನಾಡಿ ಬಡತನದಕಷ್ಟದಲ್ಲೂ ಸಂಘಟನೆಯೊಂದನ್ನುಕಟ್ಟಿ ಆ ಮೂಲಕ ಹಣ … [Read more...] about ಶ್ರೀ ಲಕ್ಷ್ಮೀ ನಾರಾಯಣದೇವರಿಗೆ ಬೆಳ್ಳಿ ಕವಚ ಹಾಗೂ ಪ್ರಭಾವಳಿ ಸಮರ್ಪಣೆ