ಹೊನ್ನಾವರ:- ತಾಲೂಕಿನ ಕಡತೋಕ ಗುಡ್ನಕಟ್ಟ ದಿಂದ ಉರಕೇರಿವರೆಗೆ ರಸ್ತೆ ಮರು ಡಾಂಬರೀಕರಣ ಹಾಗು ಸೇತುವೆ ನಿರ್ಮಾಣ ಕಾಮಗಾರಿಯನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ ನಮ್ಮ ಗ್ರಾಮ ನಮ್ಮ ರಸ್ತೆ ನಿರ್ಮಿಸಲು 5 ಕೋಟಿ 13 ಲಕ್ಷ ಅನುದಾನದ ಕಾಮಗಾರಿಗೆ ಶಾಸಕಿ ಶಾರದಾ ಮೋಹನ ಶೆಟ್ಟಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ನಂತರ ಮಾತನಾಡಿ ಈ ಹಿಂದೆ ಸ್ಥಳೀಯರು ರಸ್ತೆ ದುರಸ್ಥಿಗಾಗಿ ಮನವಿ ಸಲ್ಲಿಸಿದ್ದರು. ಜನ … [Read more...] about 5 ಕೋಟಿ 13 ಲಕ್ಷ ಅನುದಾನದ ಕಾಮಗಾರಿ;ಶಾಸಕಿ ಶಾರದಾ ಮೋಹನ ಶೆಟ್ಟಿ ಭೂಮಿ ಪೂಜೆ ನೆರವೇರಿಸಿ ಚಾಲನೆ
ಗ್ರಾಮೀಣ ಅಭಿವೃದ್ಧಿ
ಜ. 30 ರಂದು ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ ನಿಯಮಿತ ಇದರ ಸುವರ್ಣ ಮಹೋತ್ಸವ ಹಬ್ಬ 2018
ಹೊನ್ನಾವರ :ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ ನಿಯಮಿತ ಇದರ ಸುವರ್ಣ ಮಹೋತ್ಸವ ಹಬ್ಬ 2018 ಹಾಗೂ ಮಂಕಿ ಶಾಖೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಜ. 30 ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಪ್ರಭಾತನಗರದಲ್ಲಿರುವ ಶ್ರೀ ಮೂಡಗಣಪತಿ ಸಭಾಭವನದಲ್ಲಿ ನಡೆಯಲಿದೆ ಎಂದು ಆಡಳಿತ ಮಂಡಳಿಯ ಅಧ್ಯಕ್ಷ ಯೋಗೇಶ ರಾಯ್ಕರ ತಿಳಿಸಿದರು. ಅವರು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕನ ಸಭಾಭವನದಲ್ಲಿ ಕರೆದ … [Read more...] about ಜ. 30 ರಂದು ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ ನಿಯಮಿತ ಇದರ ಸುವರ್ಣ ಮಹೋತ್ಸವ ಹಬ್ಬ 2018