ಕಾರವಾರ: ಗ್ರಾಮೀಣ ಕಲೆಗಳನ್ನು ಜನ ಎಂದಿಗೂ ಮರೆಯಬಾರದು. ನಶಿಸುತ್ತಿರುವ ಕಲೆಗಳನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿಠಲ ಧಾರವಾಡಕರ್ ಹೇಳಿದರು. ಶುಕ್ರವಾರ ಮದ್ಯಾಹ್ನ ಜಿಲ್ಲಾ ರಂಗಮಂದಿರದಲ್ಲಿ "ಕರಾವಳಿ ಉತ್ಸವ" ಸಾಂಸ್ಕøತಿಕ ಕಾರ್ಯಕ್ರಮ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಶಿಸುತ್ತಿರುವ ಗ್ರಾಮೀಣ ಕಲೆಗಳನ್ನು ಉಳಿಸಲು ಸರ್ಕಾರ ಕರಾವಳಿ ಉತ್ಸವದಂತಹ ವೇದಿಕೆ ಕಲ್ಪಿಸಿದೆ. ಕಲಾವಿದರು ಹಾಗೂ ಕಲಾಭಿಮಾನಿಗಳು … [Read more...] about ನಶಿಸುತ್ತಿರುವ ಕಲೆಗಳನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕು;ನ್ಯಾಯಾಧೀಶ ವಿಠಲ ಧಾರವಾಡಕರ್
ಗ್ರಾಮೀಣ ಕಲೆ
ಅಂಕೋಲಾ ಹಬ್ಬದ ಆಮಂತ್ರಣ ಪತ್ರಿಕೆಯ ಬಿಡುಗಡೆ,
ಅಂಕೋಲಾ : ಅಂಕೋಲಾ ತಾಲೂಕಿನ ಕೇಣಿ ವಿವೇಕಾನಂದ ಮೈದಾನದಲ್ಲಿ ಏ. 26 ರಿಂದ ಮೇ.1 ರವರೆಗೆ ನಡೆಯಲಿರುವ ಅಂಕೋಲಾ ಹಬ್ಬದ ಆಮಂತ್ರಣ ಪತ್ರಿಕೆಯ ಬಿಡುಗಡೆ ಮಾಡಲಾಯಿತು. ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಪುರಸಭಾ ಅಧ್ಯಕ್ಷೆ ಅಂಜಲಿ ಐಗಳ ಮಾತನಾಡಿ ಐದು ದಿನಗಳ ಈ ಹಬ್ಬ ನಡೆಯಲಿದ್ದು ಇಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ರಾಜ್ಯದ ವಿವಿಧ ಕಲಾ ತಂಡಗಳು ಇಲ್ಲಿ ಬಾಗವಹಿಸಲಿದ್ದು ಸ್ಥಳೀಯ ಕಲಾತಂಡಗಳಿಗು ಇಲ್ಲಿ ಅವಕಾಶ ಕಲ್ಪಿಸಿಕೋಡಲಾಗಿದೆ ಎಂದು … [Read more...] about ಅಂಕೋಲಾ ಹಬ್ಬದ ಆಮಂತ್ರಣ ಪತ್ರಿಕೆಯ ಬಿಡುಗಡೆ,
ಏಪ್ರೀಲ್ 14 ರಿಂದ 18ರವರೆಗೆ ಅಂಕೋಲಾ ಕಲಾಮೇಳ
ಅಂಕೋಲಾ : ಇಲ್ಲಿಯ ಸಾಂಸ್ಕೃತಿಕ ಕಲಾ ವೇದಿಕೆಯ ಆಶ್ರಯದಲ್ಲಿ ಏಪ್ರೀಲ್ 14 ರಿಂದ 18 ರವರೆಗೆ ನಡೆಯುವ ಅಂಕೋಲಾ ಸಾಂಸ್ಕೃತಿಕ ಕಲಾಮೇಳದ ಆಮಂತ್ರಣ ಪತ್ರಿಕೆಯನ್ನು ಸಮಿತಿಯ ಗೌರವಾಧ್ಯಕ್ಷ ಹಾಗೂ ಕಾರವಾರ ಅಂಕೋಲಾ ವಿಧಾನಸಭಾ ಶಾಸಕ ಸತೀಶ ಸೈಲ್ ಪಟ್ಟಣದ ಕಾಮತ ಪ್ಲಸ್ ಹೊಟೇಲ್ ಸಭಾಭವನದಲ್ಲಿ ಬಿಡುಗಡೆ ಮಾಡಿದರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಶಾಸಕ ಸತೀಶ ಸೈಲ್, ಗ್ರಾಮೀಣ ಕಲೆಯನ್ನು ಪ್ರೋತ್ಸಾಹಿಸುವ ಮತ್ತು ವೈವಿಧ್ಯಮಯ ಕಲೆ , ಸಂಸ್ಕೃತಿಯನ್ನು ಪರಿಚಯಿಸುವ … [Read more...] about ಏಪ್ರೀಲ್ 14 ರಿಂದ 18ರವರೆಗೆ ಅಂಕೋಲಾ ಕಲಾಮೇಳ