ಹಳಿಯಾಳ: ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ ಹಾಗೂ ಉತ್ತರ ಕನ್ನಡ ಸಮಗ್ರ ಅಭಿವೃದ್ದಿ ಯೋಜನೆ (ಉತ್ಕರ್ಷ)ರವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ರಾಜ್ಯ ಕಬಡ್ಡಿ ಅಮೆಚೂರ್ ಅಸೋಸಿಯೇಶನ್, ಬೆಂಗಳೂರು ಮತ್ತು ಹಳಿಯಾಳ ತಾಲೂಕಾ ಘಟಕದಿಂದ ಪಟ್ಟಣದ ಶ್ರೀ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮಹಾರಾಷ್ಟ್ರದ ನಾಸಿಕ ಆರ್ಮಿ ಪ್ರಥಮ ಬಹುಮಾನ. ರೂ1.50 ಲಕ್ಷ ರೂ. ನಗದು ಮತ್ತು ಟ್ರೋಪಿಯನ್ನು ತನ್ನದಾಗಿಸಿಕೊಂಡಿದೆ. ಶೀವಾಜಿ … [Read more...] about ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿ; ಮಹಾರಾಷ್ಟ್ರದ ನಾಸಿಕ ಆರ್ಮಿ ಪ್ರಥಮ
ಗ್ರಾಮೀಣ ಕ್ರೀಡೆ
ಜಿಲ್ಲಾ ಪ್ರಶಸ್ತಿಗೆ ಅಂಕೋಲಾದ ಜೇನುಗೂಡು ಸಂಘಟನೆ ಆಯ್ಕೆ
ಕಾರವಾರ:ಭಾರತ ಸರಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ನೀಡುವ ಜಿಲ್ಲಾ ಪ್ರಶಸ್ತಿಗೆ ಅಂಕೋಲಾದ ಜೇನುಗೂಡು ಸಂಘಟನೆ ಆಯ್ಕೆಯಾಗಿದೆ. ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ಹಾಗೂ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿ ವಿಲ್ಪ್ರೆಡ್ ಡಿಸೋಜ ಈ ಕುರಿತು ಮಾಹಿತಿ ನೀಡಿದ್ದು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆಯಲ್ಲಿ ಜೇನುಗೂಡು ಬಳಗ ಪ್ರಶಸ್ತಿಗೆ ಭಾಜನವಾಯಿತು ಎಂದು ತಿಳಿಸಿದರು. ಕಳೆದ ಎರಡು ವರ್ಷಗಳಿಂದ ವಿವಿಧ … [Read more...] about ಜಿಲ್ಲಾ ಪ್ರಶಸ್ತಿಗೆ ಅಂಕೋಲಾದ ಜೇನುಗೂಡು ಸಂಘಟನೆ ಆಯ್ಕೆ