• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಗ್ರಾಮೀಣ ಭಾಗದಲ್ಲಿ

ಗೆಳೆಯರ ಬಳಗ ಸಾಲ್ಕೋಡ್ ಇವರ ವತಿಯಿಂದ ವಾಲಿಬಾಲ್ ಪಂದ್ಯಾವಳಿಗೆ ಶಾಸಕರಿಂದ ಚಾಲನೆ

March 1, 2020 by Vishwanath Shetty Leave a Comment

ಗ್ರಾಮೀಣ ಭಾಗದಲ್ಲಿ ಕ್ರೀಡೆ ಜೊತೆ ಸಾಂಸ್ಕ್ರತಿಕ ಕಾರ್ಯಕ್ರಮ ಆಯೋಜಿಸುವ ಮೂಲಕ ಆ ಕ್ಷೇತ್ರದ ಸಾಧಕರಿಗೆ ವೇದಿಕೆ ಕಲ್ಪಿಸುವ ಕಾರ್ಯ ಮಾಡುತ್ತಿರುವ ಸಾಲ್ಕೋಡ್ ಯುವ ಸಮುದಾಯ ಮಾದರಿಯಾಗಿದೆ ಎಂದು ಶಾಸಕ ದಿನಕರ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಗೆಳೆಯರ ಬಳಗ ಸಾಲ್ಕೋಡ್ ಇವರ ವತಿಯಿಂದ ಪ್ರಾಥಮಿಕ ಶಾಲೆ ಸಾಲ್ಕೋಡ್ ಕ್ರೀಡಾಂಗಣದಲ್ಲಿ ಆಯೋಜಿಸಿದ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಕ್ರೀಡೆಯಿಂದ ಮನಸ್ಸಿಗೆ … [Read more...] about ಗೆಳೆಯರ ಬಳಗ ಸಾಲ್ಕೋಡ್ ಇವರ ವತಿಯಿಂದ ವಾಲಿಬಾಲ್ ಪಂದ್ಯಾವಳಿಗೆ ಶಾಸಕರಿಂದ ಚಾಲನೆ

ಸಚಿವ ಆರ್.ವಿ.ದೇಶಪಾಂಡೆ ಇಂದ ಹಳಿಯಾಳ ಜೋಯಿಡಾ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆ.

September 16, 2018 by Yogaraj SK Leave a Comment

RV deshpande minister -- KDP

ಹಳಿಯಾಳ: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಧ್ಭವಿಸದಂತೆ ಅಧಿಕಾರಿಗಳು, ಪಿಡಿಓಗಳು ಕ್ರಮ ಕೈಗೊಳ್ಳಬೇಕು ಹಾಗೂ ಮಳೆಯಿಂದ ಹಾನಿಗೊಳಗಾದ ಶಾಲೆಗಳ ದುರಸ್ತಿ ಕಾರ್ಯವನ್ನು ಕೂಡಲೇ ಮಾಡುವಂತೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ಮಿನಿ ವಿಧಾನ ಸೌಧದ ಸಭಾಭವನದಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಹಳಿಯಾಳ-ಜೋಯಿಡಾ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲಿಸಿ ಸಲಹೆ-ಸೂಚನೆಗಳನ್ನು … [Read more...] about ಸಚಿವ ಆರ್.ವಿ.ದೇಶಪಾಂಡೆ ಇಂದ ಹಳಿಯಾಳ ಜೋಯಿಡಾ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆ.

ಗ್ರಾಮೀಣ ಭಾಗದಲ್ಲಿ “ಚಿಲುಮೆ” ಮಕ್ಕಳ ರಜೆ ಶಿಬಿರ

October 15, 2017 by Sachin Hegde Leave a Comment

ಹೊನ್ನಾವರ:ತಾಲೂಕಿನ ಗ್ರಾಮೀಣ ಭಾಗವಾದ ಭಾಸಗಾರ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹೊನ್ನಾವರದ ‘ಸಾಕ್ಷಿ’ ಶಿಕ್ಷಕರ ಬಳಗವು ಎಸ್.ಡಿ.ಎಮ್.ಸಿಯವರ ಸಹಕಾರದಲ್ಲಿ ಸಂಘಟಿಸಿದ್ದ ಎರಡು ದಿನಗಳ ರಜಾ ಶಿಬಿರ ‘ಚಿಲುಮೆ-’ ಯಶಸ್ವಿಯಾಗಿ ನಡೆಯಿತು. ಶಿಬಿರವನ್ನು ದೀಪ ಬೆಳಗಿ, ಕಾಗದದ ಹೂ ಅರಳಿಸಿ ಉದ್ಘಾಟಿಸಿದ ತಾಲೂಕು ಪಂಚಾಯತ ಅಧ್ಯಕ್ಷರಾದ ಉಲ್ಲಾಸ ನಾಯ್ಕ ಮಾತನಾಡಿ. ತಾಲೂಕು ಕೇಂದ್ರದಿಂದ ದೂರ ಇರುವ ಇಂತಹ ಗ್ರಾಮೀಣ ಭಾಗಕ್ಕೆ ಸರಕಾರಿ ಶಾಲೆಯ ಶಿಕ್ಷಕರ ಬಳಗ ಸ್ವಯಂ ಸ್ಫೂರ್ತಿಯಿಂದ … [Read more...] about ಗ್ರಾಮೀಣ ಭಾಗದಲ್ಲಿ “ಚಿಲುಮೆ” ಮಕ್ಕಳ ರಜೆ ಶಿಬಿರ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar