ಸಿದ್ದಾಪುರ(ಉ.ಕ) :- ಕಡಿಮೆ ಸೌಲಭ್ಯಗಳು ಹಾಗೂ ಇರುವ ಅವಕಾಶವನ್ನು ಬಳಸಿಕೊಂಡು ಎತ್ತರದ ಸಾಧನೆ ಮಾಡಬೇಕೆನ್ನುವ ಗುರಿ ಹೊಂದಿರುವ ಗ್ರಾಮೀಣ ಭಾಗದ ಮಕ್ಕಳಿಗೆ ಬಡತನ ಮತ್ತು ಛಲ ಎಲ್ಲವನ್ನು ಕಲಿಸುತ್ತದೆ ಎನ್ನುವುದನ್ನು ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಕಾನಗೋಡು ಗ್ರಾಮದ ಲಲಿತಾ ಅಜ್ಜಪ್ಪ ನಾಯ್ಕ ಅಕ್ಷರಸಃ ಸತ್ಯ ಮಾಡಿದ್ದಾರೆ. ಬಡತನ -ಪ್ರತಿಭೆಗೆ ಅಡ್ಡಿಪಡಿಸಿಲ್ಲ:- ಅಜ್ಜಪ್ಪ ಹಾಗೂ ಸರೋಜಾ ದಂಪತಿಗಳ ಮಗಳಾಗಿರುವ ಲಲಿತಾ ಹುಟ್ಟಿ ಬೆಳೆದ್ದು ಸಿದ್ದಾಪುರ … [Read more...] about ಗ್ರಾಮೀಣ ಪ್ರತಿಭೆಯ ವಾಲಿಬಾಲ್ ಯಾನ ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿರುವ ಸಿದ್ದಾಪುರದ ಲಲಿತಾ ನಾಯ್ಕ