ಹೊನ್ನಾವರ: ವರ್ಷದ ಆರಂಭದಿಂದ ವೇತನ ಹೆಚ್ಚಳ ಹಾಗೂ ಸೇವಾ ಭದ್ರತೆ, ಪೋತ್ಸಾಹಧನ ಒದಗಿಸುವಂತೆ ಆಶಾ ಕಾರ್ಯಕರ್ತೆಯರು ಮನವಿ ನೀಡುತ್ತಾ ಬಂದಿದ್ದರೂ, ಇದುವರೆಗೂ ಬೇಡಿಕೆ ಈಡೇರಿಲ್ಲ. ಕೊರೋನಾ ನಿಯಂತ್ರಣಕ್ಕಾಗಿ ಗ್ರಾಮೀಣ ಹಾಗೂ ಪಟ್ಟಣ ಭಾಗದಲ್ಲಿ ಜೀವವನ್ನು ಪಣಕ್ಕಿಟು ಕೊರೋನಾ ಬಗ್ಗೆ ಜಾಗ್ರತಿ, ತಪಾಸಣೆ ಸೇರಿದಂತೆ ವಿವಿಧ ರೀತಿಯ ಸೇವೆ ಮಾಡುವ ಮೂಲಕ ವಾರಿಯರ್ಸ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದೇವೆ.ಸರ್ಕಾರ ನಮ್ಮ ಬೇಡಿಕೆಯನ್ನು ಈಡೇರಿಸಲು ಮೀನಾಮೇಷ … [Read more...] about ಆಶ್ವಾಸನೆ ಈಡೇರಿಸುವಂತೆ ಮುಖ್ಯಮಂತ್ರಿಗಳಿಗೆ ಆಶಾ ಕಾರ್ಯಕರ್ತೆಯರಿಂದ ಮನವಿ