ಹಳಿಯಾಳ:- ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಶಂಕುಸ್ಥಾಪನೆಗೊಂಡಿದ್ದ ದಾಂಡೇಲಿಯ ಕಾಳಿನದಿಯಿಂದ ಹಳಿಯಾಳದ ಕೆರೆಗಳಿಗೆ ನೀರು ತುಂಬಿಸುವ 220ಕೋಟಿ ರೂ. ಬೃಹತ್ ಮೊತ್ತದ ಕಾಳಿ ಏತನೀರಾವರಿ ಯೋಜನೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೆರಿಸುವುದರ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಸೋಮವಾರ ಐತಿಹಾಸಿಕ ಕಾಮಗಾರಿಗೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ತಾಲೂಕಿನ ಯಡೋಗಾ ಗ್ರಾಮದ ಕೆರೆಯ ಪಕ್ಕದ ಕೃಷಿ ಜಮೀನಿನಲ್ಲಿ ವಿಶೇಷ ಪೂಜೆ ಸಲ್ಲಿಸಿ … [Read more...] about ಕಾಳಿ ಏತನೀರಾವರಿ ಯೋಜನೆ;ಗುದ್ದಲಿ ಪೂಜೆ ನೆರವೆರಿಸುವುದರ ಮೂಲಕ ಸಚಿವ ಆರ್.ವಿ.ದೇಶಪಾಂಡೆ ಕಾಮಗಾರಿಗೆ ಚಾಲನೆ
ಗ್ರಾಮೀಣ
ಜಿಲ್ಲಾ ಮಟ್ಟದ ಅಧಿಕಾರಿಗಳು ಬಿಲ್ನ್ನು ಖಜಾನೆಗೆ ಸಲ್ಲಿಸದೇ ಕಾಲಹರಣ;ಕ್ರಮ ಕೈಗೊಳ್ಳುವಂತೆ ಆಗ್ರಹ
ಕಾರವಾರ:ಯಲ್ಲಾಪುರ ತಾಲೂಕಿನ ಕಿರವತ್ತಿಯ ಗ್ರಾಮೀಣ ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲೆಗೆ ಮೊದಲನೇ ಕಂತಿನ ಅನುದಾನ ಬಿಡುಗಡೆಗೊಳಿಸಿ ಸರ್ಕಾರ ಆದೇಶಿಸಿದರೂ ಜಿಲ್ಲಾ ಮಟ್ಟದ ಅಧಿಕಾರಿಗಳು ಬಿಲ್ನ್ನು ಖಜಾನೆಗೆ ಸಲ್ಲಿಸದೇ ಕಾಲಹರಣ ಮಾಡುತ್ತಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಸತಿ ಶಾಲೆಯ ವಿಕಲಚೇತನ ಮಕ್ಕಳು ಹಾಗೂ ಅವರ ಪಾಲಕರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಕಲ್ಯಾಣ ಇಲಾಖೆಯ ನಿರ್ದೇಶಕರು ಕಳೆದ ಎಂಟು ತಿಂಗಳ … [Read more...] about ಜಿಲ್ಲಾ ಮಟ್ಟದ ಅಧಿಕಾರಿಗಳು ಬಿಲ್ನ್ನು ಖಜಾನೆಗೆ ಸಲ್ಲಿಸದೇ ಕಾಲಹರಣ;ಕ್ರಮ ಕೈಗೊಳ್ಳುವಂತೆ ಆಗ್ರಹ
ಆಶಾ ಕಾರ್ಯಕರ್ತೆಯರಾಗಿ ಸೇವೆ ನೀಡಲು ಆಸಕ್ತರಿರುವರಿಂದ ಅರ್ಜಿ ಆಹ್ವಾನ
ಕಾರವಾರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಗ್ರಾಮೀಣ, ಹಿಂದುಳಿದ, ಅರೆ-ನಗರ, ಕೋಳಗೇರಿ ದುರ್ಬಲ ವರ್ಗದವರನ್ನು ಹೊಂದಿದ ಪ್ರದೇಶಗಳು ಮತ್ತು ಆರೋಗ್ಯ ಸಂಸ್ಥೆಗಳಿಂದ ದೂರ ಇರುವ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರಾಗಿ ಸೇವೆ ನೀಡಲು ಆಸಕ್ತರಿರುವರಿಂದ ಅರ್ಜಿ ಆಹ್ವಾನಿಸಿದೆ. ಪ್ರಥಮ ಆದ್ಯತೆ ನಗರ ಪ್ರದೇಶ, ಅರೆ ನಗರ ಪ್ರದೇಶ, ಮತ್ತು ಗುಡ್ಡಗಾಡು ಪ್ರದೇಶದ ಅಭ್ಯರ್ಥಿಗಳಿಗೆ ಪ್ರಾಶಸ್ತ್ಯ ನೀಡುವುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ 16 ಇದ್ದು … [Read more...] about ಆಶಾ ಕಾರ್ಯಕರ್ತೆಯರಾಗಿ ಸೇವೆ ನೀಡಲು ಆಸಕ್ತರಿರುವರಿಂದ ಅರ್ಜಿ ಆಹ್ವಾನ
ಜಿಲ್ಲಾ ರಂಗ ಮಂದಿರದಲ್ಲಿ ಸೋಮವಾರ ನಡೆದ ಹೆಸ್ಕಾಂ ಗ್ರಾಹಕ ಸಭೆ
ಕಾರವಾರ: ವಿದ್ಯುತ್ ಪೂರೈಕೆ ಸರಿಯಾಗಿಲ್ಲ. ಹೆಸ್ಕಾಂ ಅಧಿಕಾರಿಗಳು ಕೈಗೆ ಸಿಗುತ್ತಿಲ್ಲ. ಸಹಾಯವಾಣಿಗೆ ಕರೆ ಮಾಡಿದರೆ ಸ್ವೀಕರಿಸುವವರಿಲ್ಲ. ಹಳೆಯ ವಿದ್ಯುತ್ ತಂತಿಗಳನ್ನು ಬದಲಿಸಿಲ್ಲ. ಬೆಳಗ್ಗೆ ಹೋದ ಕರೆಂಟ್ ರಾತ್ರಿ ಕಳೆದರೂ ಬರಲ್ಲ... ಇವೇ ಮೊದಲಾದ ದೂರುಗಳಿಂದ ಜಿಲ್ಲಾ ರಂಗ ಮಂದಿರದಲ್ಲಿ ಸೋಮವಾರ ನಡೆದ ಹೆಸ್ಕಾಂ ಗ್ರಾಹಕ ಸಭೆ ಮುಕ್ತಾಯವಾಯಿತು. ಸಭೆಯಲ್ಲಿ ಹೆಚ್ಚಿನ ಗ್ರಾಹಕರು ಭಾಗವಹಿಸದಿದ್ದರೂ ದೂರುಗಳಿಗೆ ಬರವಿರಲಿಲ್ಲ. ಸಮಸ್ಯೆಗಳನ್ನು ಆಲಿಸಿದ ಹೆಸ್ಕಾಂ … [Read more...] about ಜಿಲ್ಲಾ ರಂಗ ಮಂದಿರದಲ್ಲಿ ಸೋಮವಾರ ನಡೆದ ಹೆಸ್ಕಾಂ ಗ್ರಾಹಕ ಸಭೆ
ಗ್ರಾಮೀಣ ಅಂಚೆ ಸಹಾಯಕ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅಗಷ್ಟ 14 ರಿಂದ 19 ರವರೆಗೆ ಕಾಲಾವಕಾಶ
ಕಾರವಾರ:ಗ್ರಾಮೀಣ ಅಂಚೆ ಸಹಾಯಕ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ತಮ್ಮ ಮೂಲ ದಾಖಲೆಗಳನ್ನು ಅಪ್ಲೋಡ್ ಮಾಡಲು ಅಗಷ್ಟ 14 ರಿಂದ 19 ರವರೆಗೆ ಕಾಲಾವಕಾಶ ಒದಗಿಸಲಾಗಿದೆ. ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿದ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಅಪ್ಲೋಡ್ಗಾಗಿ http://appost.in/gdsonline ಯನ್ನು ಸಂಪರ್ಕಿಸಬಹುದಾಗಿದೆ ಎಂದು ಅಂಚೆ ಆಧೀಕ್ಷಕರು ಕಾರವಾರ ವಿಭಾಗ ಕಾರವಾರ ರವರು ತಿಳಿಸಿದ್ದಾರೆ … [Read more...] about ಗ್ರಾಮೀಣ ಅಂಚೆ ಸಹಾಯಕ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅಗಷ್ಟ 14 ರಿಂದ 19 ರವರೆಗೆ ಕಾಲಾವಕಾಶ