ಹೊನ್ನಾವರ . ಇಂದು ನಾವು ಮಕ್ಕಳಿಗೆ ಸಹಜವಾಗಿ ಏನು ಬೇಕು ಎನ್ನುವ ಚಿಂತನೆ ನಡೆಸದೇ, ಕೇವಲ ಮಾಕ್ರ್ಸಗಳನ್ನು ತೆಗೆದುಕೊಳ್ಳುವ ಮಷಿನ್ಗಳಾಗಿ ಮಾಡುತ್ತಿದ್ದೇವೆ. ಇಂಥ ಸಂದರ್ಭದಲ್ಲಿ ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಹೊಸ ಹೊಸ ಆಲೋಚನೆಗಳನ್ನು ಹುಟ್ಟು ಹಾಕಲು ಮತ್ತು ಯಾಂತ್ರೀಕೃತ ಬದುಕಿನಿಂದ ಹೊರ ಬರಲು ಸಹಾಯಕ ಎಂದು ಹೊನ್ನಾವರ ತಾಲೂಕಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ವಿರೂಪಾಕ್ಷ ಎಚ್. ಪಾಟೀಲ್ ಹೇಳಿದರು. ಅವರು ಬಾಲಭವನ ಸೊಸೈಟಿ ಬೆಂಗಳೂರು, ಮಹಿಳಾ ಮತ್ತು ಮಕ್ಕಳ … [Read more...] about ಕೆರಕೋಣ್ನಲ್ಲಿ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ