ಹೊನ್ನಾವರ ತಾಲೂಕಿನ ಗುಡ್ಢೆಬಾಳ ಎಂಬ ಗ್ರಾಮಕ್ಕೆ ೧೨ ಅಡಿ ಉದ್ದದ ಹೆಬ್ಬಾವು ಕಾಣಿಸಿಕೊಂಡಿತ್ತು. ಗ್ರಾಮದವರ ಸಹಕಾರದ ಮೇರೆಗೆ ಹಾವನ್ನು ಸುರಕ್ಷಿತವಾಗಿ ಸೆರೆ ಹಿಡಿದು ಕಾಡಿಗೆ ಬಿಡಲಾಗಿದೆ … [Read more...] about ಕಾಡಿನಿಂದ ನಾಡಿಗೆ ಬಂದ ಹೆಬ್ಬಾವು ಸೆರೆ.
ಗ್ರಾಮ
5 ನೇ ವರ್ಷದ ವರ್ಧಂತಿ ಉತ್ಸವ
ಹೊನ್ನಾವರ:ತಾಲೂಕಿನ ಮುಡ್ಕಣಿಯ ಗ್ರಾಮದ ತುಂಬೊಳ್ಳಿಯ ಇತಿಹಾಸ ಪ್ರಸಿದ್ಧ ಶ್ರೀ ವಿಷ್ಣುಮುರ್ತಿ ದೇವರ 5 ನೇ ವರ್ಷದ ವರ್ಧಂತಿ ಉತ್ಸವ ಎಪ್ರೀಲ್ 17 ರಂದು ನಡೆಯಲಿದೆ. ಬೆಳಿಗ್ಗೆ 10 ಘಂಟೆಯಿಂದ ದೇವತಾ ಪ್ರಾರ್ಥನೆ, ಶುದ್ದಿಕರ್ಮ, ಗಣಪತಿ ಪೂಜಾ, ಸ್ವಸ್ತಿ ಪುಣ್ಯಾಹ, ಸಂಕಲ್ಪ, ಕಲಶ ಸ್ಥಾಪನೆ. ಸತ್ಯನಾರಾಯಣ ಪೂಜೆ, ಅಧಿವಾಸ ಹೋಮ, ತತ್ವ ಹೋಮಾದಿಗಳು, ಪೂರ್ಣಾಹುತಿ, ಕುಂಭಾಭಿಷೇಕ. ಮಧ್ಯಾಹ್ನ ಪೂಜಾ, ಮಧ್ಯಾಹ್ನ ಬಲಿ, ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. … [Read more...] about 5 ನೇ ವರ್ಷದ ವರ್ಧಂತಿ ಉತ್ಸವ
ಭಾರತ ಸೇವಾದಳದ ಹೊಸ ಅಧ್ಯಕ್ಷರಾಗಿ ವಾಮನ ನಾಯ್ಕ
ಹೊನ್ನಾವರ: ಭಾರತ ಸೇವಾದಳದ ಸಮಿತಿಯ ನೂತನ ತಾಲೂಕಾ ಅಧ್ಯಕ್ಷರಾಗಿ ಮಾಜಿ ಸೈನಿಕರು, ಅನಂತವಾಡಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ವಾಮನ ನಾಯ್ಕ ಆಯ್ಕೆಯಾಗಿದ್ದಾರೆ. ಜಿಲ್ಲಾ ಸಮಿತಿ ಅಧ್ಯಕ್ಷರಾದ ಯೋಗೇಶ ರಾಯ್ಕರ್ ಅಧ್ಯಕ್ಷತೆಯಲ್ಲಿ ನಡೆದ ತಾಲೂಕಾ ಸಮಿತಿಯ ಸರ್ವ ಸದಸ್ಯರ ಸಭೆಯಲ್ಲಿ ಈ ಆಯ್ಕೆ ಸರ್ವಾನುಮತದಿಂದ ನಡೆದಿರುತ್ತದೆ. ನೂತನ ಕಾರ್ಯದರ್ಶಿಗಳಾಗಿ ತಾಲೂಕಾ ರಾಜ್ಯ ಸರಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಮಂಕಿಮಡಿ ಶಾಲೆ ಶಿಕ್ಷಕ ಉದಯ ಆರ್ ನಾಯ್ಕ ರವರು … [Read more...] about ಭಾರತ ಸೇವಾದಳದ ಹೊಸ ಅಧ್ಯಕ್ಷರಾಗಿ ವಾಮನ ನಾಯ್ಕ
ಚತುಷ್ಪಥ ಕಾಮಗಾರಿ;ನೆಲಸಮವಾಗಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು
ಕಾರವಾರ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಗೆ ನಗರದಲ್ಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು ನೆಲಸಮವಾಗಲಿದೆ. ಬ್ರಿಟಿಷರು 1864ರಲ್ಲಿ ತಮ್ಮ ವ್ಯಾಪಾರಕ್ಕಾಗಿ ಕಾರವಾರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಿಕೊಂಡು ನಗರಕ್ಕೆ ರೂಪವನ್ನು ನೀಡಿದ್ದರು. ನಂತರದ 50 ವರ್ಷಗಳ ಅವಧಿಯಲ್ಲಿ ಲೋಕೋಪಯೋಗಿ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ಅಂಚೆ ಕಚೇರಿ, ಶಿಕ್ಷಣ ಇಲಾಖೆಗಳ ಕಚೇರಿಗಳನ್ನು ನಿರ್ಮಾಣ ಮಾಡಿದ್ದರು. ಅಂದು ನಿರ್ಮಿಸಿದ ಆ ಕಟ್ಟಡಗಳು ಈಗಲೂ … [Read more...] about ಚತುಷ್ಪಥ ಕಾಮಗಾರಿ;ನೆಲಸಮವಾಗಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು
ಜಾನಪದ ಕಲಾಪ್ರದರ್ಶನ
ಕಾರವಾರ: ಅಮದಳ್ಳಿ ಗ್ರಾಮ ಪಂಚಾಯತ ಸಭಾ ಭವನದಲ್ಲಿ ಜನಪದ ದಿನಾಚರಣೆ ಅಂಗವಾಗಿ ಕನ್ನಡ ಸಂಸ್ಕøತಿ ಇಲಾಖೆ ಹಾಗೂ ಜಾನಪದ ಉತ್ಸವ ಸಮಿತಿಯರಿಂದ ಶಾಲಾ ಮಕ್ಕಳ ಜಾನಪದ ಕಲಾಪ್ರದರ್ಶನ ನಡೆಯಿತು. ಕೋಲಾಟ ಸೇರಿದಂತೆ ವಿವಿಧ ಜಾನಪದ ಪ್ರಕಾರಗಳು ಗಮನ ಸೆಳೆದವು. ನಗರಸಭೆ ಸದಸ್ಯ ಗಣಪತಿ ಉಳ್ವೇಕರ್ ಕಾರ್ಯಕ್ರಮ ಉದ್ಘಾಟಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರಾಮಕೃಷ್ಣ ನಾಯಕ, ಅಮದಳ್ಳಿ ಗ್ರಾಮ ಪಂಚಾಯತ ಸದಸ್ಯ ದೇವಾನಂದ ಎಲ್ ಚಂಡೇಕರ್ ಮಾತನಾಡಿದರು. ತೋಡೂರು … [Read more...] about ಜಾನಪದ ಕಲಾಪ್ರದರ್ಶನ