ಕಾರವಾರ:ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕ ಹುದ್ದೆಗೆ ರೂ. 7000/- ಮಾಸಿಕ ಗೌರವಸಂಭಾವನೆ ಆಧಾರದ ಮೇಲೆ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ ಅಭ್ಯರ್ಥಿ (ಮಾಜಿ ಸೈನಿಕ) 35 ವರ್ಷ, ಮತ್ತು ಮಾಜಿ ಸೈನಿಕ 38 ವರ್ಷ ವಯೋಮಿತಿಯೊಳಗಿದ್ದು ಎಸ್.ಎಸ್.ಎಲ್.ಸಿ ಉತ್ತಿರ್ಣರಾಗಿಬೇಕು. ಕಲಿಕಾ ಕೇಂದ್ರದಲ್ಲಿ ಪ್ರೇರಕ, ಉಪಪ್ರೇರಕರಾಗಿ ಕೆಲಸ ನಿರ್ವಹಿಸಿ ಹಾಲಿಯಾಗಿ ಖಾಲಿ ಇದ್ದವರು ಮೇಲ್ವಿಚಾರಕ ಹುದ್ದೆಗೆ … [Read more...] about ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಗ್ರಾಮ
ಕೊಳವೆ ಬಾವಿ ಕೊರೆದು ಹಣ ದುರುಪಯೋಗ
ಕಾರವಾರ:ಶಿರವಾಡ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿನ ಶೇಜವಾಡದಲ್ಲಿ ಶಾಸಕರ ನಿಧಿ ಬಳಸಿ ರಸ್ತೆ ಪಕ್ಕದಲ್ಲಿಯೇ ಕೊಳವೆ ಬಾವಿ ಕೊರೆದು ಹಣ ದುರುಪಯೋಗ ಮಾಡಲಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಈ ಬಗ್ಗೆ ಶುಕ್ರವಾರ ಜಿಲ್ಲಾಡಳಿತಕ್ಕೆ ದೂರು ಸಲ್ಲಿಸಿರುವ ಊರ ನಾಗರಿಕರು, ಶೇಜವಾಡದಲ್ಲಿ ಉಪಯೋಗಕ್ಕೆ ಬಾರದ ಕೊಳವೆ ಬಾವಿ ನಿರ್ಮಿಸಲಾಗಿದೆ. ರಸ್ತೆ ನಿಯಮಗಳನ್ನು ಗಾಳಿಗೆ ತೂರಿ ಕೆಲಸ ನಡೆದಿದೆ. ರಸ್ತೆ ಅಗಲೀಕರಣದ ವೇಳೆ ಕೊಳವೆ ಬಾವಿಯನ್ನು ಮುಚ್ಚಬೇಕಾಗಿದ್ದು, ಸಾರ್ವಜನಿಕರ … [Read more...] about ಕೊಳವೆ ಬಾವಿ ಕೊರೆದು ಹಣ ದುರುಪಯೋಗ
ಸಮರ್ಥ ಚಾರಿಟೇಬಲ್ ಟ್ರಸ್ಟ್ನಿಂದ ನೋಟ್ ಬುಕ್ ಕ್ರೀಡಾ ಸಾಮಗ್ರಿ ವಿತರಣೆ.
ಹೊನ್ನಾವರ :ವಿದ್ಯೆ ಬಯಸುವವರಿಗೆ ಸಮರ್ಥ ಚಾರಿಟೇಬಲ್ ಟ್ರಸ್ಟ್ ಒಳ್ಳೆಯ ಕೆಲಸವನ್ನು ಮಾಡುತ್ತಿದೆ. ಎಲ್ಲ ಬಡವರು ವಿದ್ಯೆ ಕಲಿಯಬೇಕು ಎಂದು ಶಾಸಕ ಮಂಕಾಳು ವೈದ್ಯ ಹೇಳಿದ್ದಾರೆ. ಮುಗ್ವಾ ಸುಬ್ರಹ್ಮಣ್ಯದ ರಾಘವೇಂದ್ರ ಭಾರತಿ ಸಭಾಭವನದಲ್ಲಿ ಸಮರ್ಥ ಚಾರಿಟೇಬಲ್ ಟ್ರಸ್ಟ್ನಿಂದ ಪಂಚಗ್ರಾಮ ಮತ್ತು ಭಟ್ಕಳ ತಾಲೂಕಿನ ಮುರ್ಡೇಶ್ವರ ಗ್ರಾಮದ ಶಾಲೆಗಳ ಬಡಮಕ್ಕಳಿಗೆ ಉಚಿತ ಪಟ್ಟಿ ಮತ್ತು ಕ್ರೀಡಾ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು. ಸಮರ್ಥ ಟ್ರಸ್ಟ್ನ ರಾಮ ಗೌಡ … [Read more...] about ಸಮರ್ಥ ಚಾರಿಟೇಬಲ್ ಟ್ರಸ್ಟ್ನಿಂದ ನೋಟ್ ಬುಕ್ ಕ್ರೀಡಾ ಸಾಮಗ್ರಿ ವಿತರಣೆ.
ಗುರಿಯನಕಟ್ಟೆ-ಬಡ್ನಕೋಡ್ಲ ರಸ್ತೆ ಅಭಿವೃದ್ಧಿ:ಶಾಸಕ ವೈದ್ಯರಿಂದ ಶಿಲಾನ್ಯಾಸ
ಹೊನ್ನಾವರ:ತಾಲ್ಲೂಕಿನ ಚಿಕ್ಕನಕೋಡ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆರಾವಲಿ ಗ್ರಾಮದಲ್ಲಿನ ಗುರಿಯನಕಟ್ಟೆ-ಬಡ್ನಕೋಡ್ಲ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಂಕಾಳ ಎಸ್.ವೈದ್ಯ ಗುದ್ದಲಿಪೂಜೆ ನೆರವೇರಿಸಿದರು. ಸುವರ್ಣ ಗ್ರಾಮೋದಯ ಯೋಜನೆಯಡಿ ಮಂಜೂರಾಗಿರುವ 1 ಕೋಟಿ ರೂ.ವೆಚ್ಚದ ಈ ರಸ್ತೆ ಗುರಿಯನಕಟ್ಟೆಯಿಂದ ಬೀಳ್ಮಕ್ಕಿ ಹಾಗೂ ಅಪಗಾಲ ಮಾರ್ಗವಾಗಿ ಬಡ್ನಕೋಡ್ಲ ಗ್ರಾಮದ ವರೆಗೆ ಸಂಪರ್ಕ ಕಲ್ಪಿಸಲಿದೆ. ಇದೇ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಲ್ಯಾಂಡ್ ಆರ್ಮಿ 30 ಲಕ್ಷ … [Read more...] about ಗುರಿಯನಕಟ್ಟೆ-ಬಡ್ನಕೋಡ್ಲ ರಸ್ತೆ ಅಭಿವೃದ್ಧಿ:ಶಾಸಕ ವೈದ್ಯರಿಂದ ಶಿಲಾನ್ಯಾಸ
ಹಲವಾರು ವರ್ಷಗಳಿಂದ ಅತಿಕ್ರಮಣಗೊಂಡ ಜಾಗವನ್ನು ಬೆಳ್ಳಂ ಬೆಳಗ್ಗೆ ತೆರವು
ದಾಂಡೇಲಿ :ಸ್ಥಳೀಯ ಆಲೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಹಾಲಮಡ್ಡಿ ಬಳಿಯಿರುವ ಶ್ರೀ.ದಾಂಡೇಲಪ್ಪ ದೇವಸ್ಥಾನದ ಸಮೀಪ ಕಾಳಿ ನದಿ ದಂಡೆಯ ಬಳಿ ಅತಿಕ್ರಮಣವಾದ ಜಾಗವನ್ನು ಖುಲ್ಲಾ ಪಡಿಸುವ ಕಾರ್ಯಾಚರಣೆಗೆ ಶನಿವಾರ ಬೆಳ್ಳಂ ಬೆಳಗ್ಗೆ ಚಾಲನೆ ನೀಡಲಾಯಿತು..ಕಳೆದ ಹಲವಾರು ವರ್ಷಗಳಿಂದ ಕಾಳಿ ನದಿ ದಂಡೆಯನ್ನು ಅತಿಕ್ರಮಿಸಿಕೊಂಡು ಸರಿ ಸುಮಾರು 4 ರಿಂದ 5 ಸಾವಿರಕ್ಕೂ ಬಾಳೆ ಗಿಡಗಳನ್ನು ನಡೆಲಾಗಿತ್ತು. ಅತಿಕ್ರಮಿತ ಜಾಗವನ್ನು ತೆರವುಗೊಳಿಸುವಂತೆ ತಾಲೂಕಾಡಳಿತ … [Read more...] about ಹಲವಾರು ವರ್ಷಗಳಿಂದ ಅತಿಕ್ರಮಣಗೊಂಡ ಜಾಗವನ್ನು ಬೆಳ್ಳಂ ಬೆಳಗ್ಗೆ ತೆರವು