ಹಳಿಯಾಳ:- ತಾಲೂಕಿನಾದ್ಯಂತ ವಿವಿಧ ನೆಟವರ್ಕ ಕಂಪೆನಿಗಳು ಸಲ್ಲಿಸುತ್ತಿರುವ ಅಸಮರ್ಪಕ ಸೇವೆಯನ್ನು ವಿರೋಧಿಸಿ ಶುಕ್ರವಾರ ದಿ.27ರಂದು ಹಳಿಯಾಳ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕ ಅಧ್ಯಕ್ಷ ಬಸವರಾಜ ಬೆಂಡಿಗೇರಿಮಠ ತಿಳಿಸಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಗ್ರಾಹಕರÀ ಜೊತೆಗೂಡಿ ಸಂಘಟನೆಯ ನೇತೃತ್ವದಲ್ಲಿ ದಿ.27 ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಸಂಗೋಳ್ಳಿ ರಾಯಣ್ಣ(ಅರ್ಬನ್) ವೃತ್ತದಿಂದ … [Read more...] about ಅಸಮರ್ಪಕ ಸೇವೆ, ಗ್ರಾಹಕರಿಗೆ ಕಿರಿಕಿರಿ- ವಿವಿಧ ನೆಟವರ್ಕ ಕಂಪೆನಿಗಳ ವಿರುದ್ದ ಹಳಿಯಾಳದಲ್ಲಿ ಕರವೇಯಿಂದ ಬೃಹತ್ ಪ್ರತಿಭಟನೆ -ಬಸವರಾಜ