ಕಾರವಾರ:ರಾಜ್ಯದಲ್ಲಿ ನಕಲಿ ಪಡಿತರ ಚೀಟಿಗಳನ್ನು ರದ್ದು ಮಾಡಿದ ಪರಿಣಾಮ ಪ್ರತಿ ತಿಂಗಳು 40 ಸಾವಿರ ಮೆಟ್ರಿಕ್ ಟನ್ ಅಕ್ಕಿ ಉಳಿತಾಯವಾಗುತ್ತಿದೆ. ಪಡಿತರ ವಿತರಣೆಯಲ್ಲಾಗುತ್ತಿದ್ದ ಸೋರಿಕೆಯನ್ನು ತಡೆಗಟ್ಟಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಯು.ಟಿ.ಖಾದರ್ ಹೇಳಿದರು. ಗುರುವಾರ ಆಹಾರ ಮತ್ತು ನಾಗರಿಕ ಸರವರಾಜು ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಂತರ ಸುದ್ದಿಗೊಷ್ಟಿ ನಡೆಸಿ ಅವರು ಮಾತನಾಡಿದರು. ಹೊಸ ಪಡಿತರ ಚೀಟಿ ಪಡೆಯಲು ಇದ್ದ ಷರತ್ತು … [Read more...] about ಬೋಗಸ್ ರೇಶನ್ ಕಾರ್ಡ ರದ್ದು ನಂತರ 40ಮೆಟ್ರಿಕ್ ಟನ್ ಆಹಾರ ಸಾಮಗ್ರಿ ಉಳಿತಾಯ