ಕಾರವಾರ: ಆಗಸ್ಟ 19 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಕಾರವಾರ ಉಪ ವಿಭಾಗದ ವಿದ್ಯುತ್ ಸಂಬಂಧಿತ ಕುಂದು ಕೊರತೆಗಳ ಬಗೆ ಹರಿಸಲು ಗ್ರಾಹಕರ ಸಭೆ ಮತ್ತು ಸಲಹಾ ಸಮಿತಿ ಸಭೆಯನ್ನು ನಡೆಸಲಾಗುವದು. ಗ್ರಾಹಕರು ತಮ್ಮ ವಿದ್ಯುತ್ ಸಂಬಂಧಿತ ಸವiಸ್ಯೆಗಳೇನಾದರೂ ಇದ್ದಲ್ಲಿ ಅಗಷ್ಟ 17 ರ ಪೂರ್ವದಲ್ಲಿ ಲಿಖಿತ ರೂಪದಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್(ಎ) ಕಾರ್ಯ ಮತ್ತು ಪಾಲನಾ ಉಪವಿಭಾಗ ಕಾರವಾರ ಕಚೇರಿಗೆ ಸಲ್ಲಿಸಲು ಕಾರವಾರ ಹೆಸ್ಕಾ ಅಧಿಕಾರಿ … [Read more...] about ವಿದ್ಯುತ್ ಸಂಬಂಧಿತ ಕುಂದು ಕೊರತೆಗಳ ಬಗೆ ಹರಿಸಲು ಗ್ರಾಹಕರ ಸಭೆ
ಗ್ರಾಹಕರ
ಎಸ್.ಬಿ.ಐ ನಲ್ಲಿ ಗ್ರಾಹಕರ ಸಭೆ
ದಾಂಡೇಲಿ :ನಗರದ ಲೆನಿನ್ ರಸ್ತೆಯಲ್ಲಿರುವ ಎಸ್.ಬಿ.ಐ ಬ್ಯಾಂಕಿನಲ್ಲಿ ಗ್ರಾಹಕರ ಸಭೆಯು ಶುಕ್ರವಾರ ಜರುಗಿತು.ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಎಸ್.ಬಿ.ಐ ಬ್ಯಾಂಕಿನ ಮುಖ್ಯ ವ್ಯವಸ್ಥಾಪಕ ಯೋಗೇಶ ಕರ್ಕೇರ ಅವರು ಬ್ಯಾಂಕಿನ ಎ.ಟಿ.ಎಂ, ಆನ್ಲೈನ್ ಲಭ್ಯತೆಯ ಬಗ್ಗೆ, ಆಧಾರ ಜೋಡಣೆ, ಸಾಲಗಳ ವಿಚಾರವಾಗಿ ವಿವರಿಸಿದರು. ಕ್ಯಾಶ್ ಲೆಸ್ ಬ್ಯಾಕಿಂಗ್ ಬಗ್ಗೆ ಗ್ರಾಹಕರು ಹೆಚ್ಚಿನ ಅರಿವನ್ನು ಹೊಂದಿರಬೇಕು. ಈ ನಿಟ್ಟಿನಲ್ಲಿ ಗ್ರಾಹಕರು ಹೆಚ್ಚಾಗಿ ಎಟಿಎಂ, ಆನ್ಲೈನ್, … [Read more...] about ಎಸ್.ಬಿ.ಐ ನಲ್ಲಿ ಗ್ರಾಹಕರ ಸಭೆ
ಹೆಸ್ಕಾಂ ಉಪ-ವಿಭಾಗೀಯ ಕಛೇರಿಯ ಆವರಣದಲ್ಲಿ ಗ್ರಾಹಕರ ಕುಂದುಕೊರತೆಗಳ ಸಂವಾದ ಸಭೆ
ಭಟ್ಕಳ:ದಿನಾಂಕ ಮೇ. 19ರಂದು ಶುಕ್ರವಾರ ಬೆಳಿಗ್ಗೆ 10.30 ಘಂಟೆಗೆ ಭಟ್ಕಳ ಹೆಸ್ಕಾಂ ಉಪ-ವಿಭಾಗೀಯ ಕಛೇರಿಯ ಆವರಣದಲ್ಲಿ ಗ್ರಾಹಕರ ಕುಂದುಕೊರತೆಗಳ ಸಂವಾದ ಸಭೆಯನ್ನು ಎರ್ಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಂದು ಸಭೆಯಲ್ಲಿ ಸಿರಸಿಯ ಕಾರ್ಯ ಮತ್ತು ಪಾಲನಾ ವೃತ್ತದ ಅಧೀಕ್ಷಕ ಅಭಿಯಂತರರು(ವಿ) ಉಪಸ್ಥಿತರಿದ್ದ ಗ್ರಾಹಕರ ಕುಂದು ಕೊರತೆಗಳನ್ನು ಖುದ್ದಾಗಿ ಆಲಿಸಲಿದ್ದಾರೆ. ಕಾರಣ ತಾಲೂಕಿನ ವಿದ್ಯುತ್ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ತಮ್ಮ ತಮ್ಮ … [Read more...] about ಹೆಸ್ಕಾಂ ಉಪ-ವಿಭಾಗೀಯ ಕಛೇರಿಯ ಆವರಣದಲ್ಲಿ ಗ್ರಾಹಕರ ಕುಂದುಕೊರತೆಗಳ ಸಂವಾದ ಸಭೆ
ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು.
ಕಾರವಾರ:ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು. ಸದಾಶಿವಗಡದಲ್ಲಿ ವಿದ್ಯುತ್ ಉಪ ವಿಭಾಗದ ಕಚೇರಿ ತೆರೆಯುವಂತೆ ಕಳೆದ ಹಲವು ವರ್ಷಗಳಿಂದ ಮನವಿ ಸಲ್ಲಿಸುತ್ತಿದ್ದೇವೆ. ಅಲ್ಲದೆ ಈ ಬಗ್ಗೆ ಶಾಸಕರಿಗೂ ಕೂಡ ಮನವಿ ಸಲ್ಲಿಸಿದ್ದೇವೆ. ಆದರೆ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಈ ಭಾಗದಲ್ಲಿ ಸಮರ್ಪಕ ವಿದ್ಯುತ್ … [Read more...] about ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು.
ದಾಂಡೇಲಿಯ ಹೆಸ್ಕಾಂನ ಡಿವಿಜನಲ್ ಕಚೇರಿಯಿಂದ ಸ್ಥಳೀಯರಿಗೆ ಹೆಚ್ಚಿನ ಅನಕೂಲತೆ : ನರಸಿಂಹ ಮೂರ್ತಿ
ದಾಂಡೇಲಿ :ನಗರದ ಹಳಿಯಾಳ ರಸ್ತೆಯಲ್ಲಿನ ಹೆಸ್ಕಾಂ ಕಚೇರಿಯಲ್ಲಿ ಗ್ರಾಹಕರ ಬಿಲ್ ಪಾವತಿಸಲು ಈಗಾಗಲೆ ಎರಡು ಕೌಂಟರ್ ಗಳನ್ನು ಆರಂಭಿಸಲಾಗಿದ್ದು, ಇನ್ನೂ ಹೆಚ್ಚಿನ ಅನೂಕೂಲತೆಗಾಗಿ ಅಂಬೇವಾಡಿಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ಡಿವಿಜನಲ್ ಕಚೇರಿಯಲ್ಲಿ ಕೂಡ ಒಂದು ಕೌಂಟರನ್ನು ಸ್ಥಾಪಿಸಲಾಗುವುದೆಂಬ ಭರವಸೆಯನ್ನು ಶಿರಸಿಯ ಹೆಸ್ಕಾಂನ ಅಧಿಕ್ಷಕ ಅಭಿಯಂತರ ನರಸಿಂಹಮೂರ್ತಿ ತಿಳಿಸಿದರು.ಅವರು ಸ್ಥಳಿಯ ಹೆಸ್ಕಾಂನ ಕಚೇರಿಯಲ್ಲಿ ಕರೆಯಲಾದ ಹೆಸ್ಕಾಂನ ಗ್ರಾಹಕರ ಕಚೇರಿಯಲ್ಲಿ … [Read more...] about ದಾಂಡೇಲಿಯ ಹೆಸ್ಕಾಂನ ಡಿವಿಜನಲ್ ಕಚೇರಿಯಿಂದ ಸ್ಥಳೀಯರಿಗೆ ಹೆಚ್ಚಿನ ಅನಕೂಲತೆ : ನರಸಿಂಹ ಮೂರ್ತಿ