ಕಾರವಾರ:ಪೂರ್ವಾಗೃಹ ಪೀಡಿತವಾಗಿರುವ ರಾಜ್ಯ ಸರ್ಕಾರ ವೈದ್ಯರ ಮೇಲೆ ನಿಯಂತ್ರಣ ಹೇರುವ ಕಾಯಿದೆಯನ್ನು ಜಾರಿಗೆ ತಂದರೆ ಕರ್ನಾಟಕ ತೊರೆದು ಇತರೆ ರಾಜ್ಯದಲ್ಲಿ ವೃತ್ತಿ ಜೀವನ ನಡೆಸುವದಾಗಿ ಭಾರತೀಯ ವೈದ್ಯಕೀಯ ಸಂಘದವರು ಎಚ್ಚರಿಸಿದ್ದಾರೆ. ಬುಧವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಸುರೇಶ್ ಭಟ್ಟ, ಕರ್ನಾಟಕ ಸರ್ಕಾರವೂ ಖಾಸಗಿ ವೈದ್ಯರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ದೂರಿದರು. ಖಾಸಗಿ ವೈದ್ಯರನ್ನು ತನ್ನ … [Read more...] about ಜಿಲ್ಲೆಯಲ್ಲಿ ವೈದ್ಯರ ಮುಷ್ಕರ – 534 ಆಸ್ಪತ್ರೆಗಳು ಬಂದ್ ; ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ವೈದ್ಯಾಧಿಕಾರಿಗಳು
ಗ್ರಾಹಕ ನ್ಯಾಯಾಲಯ
ಪ್ರಯಾಣಿಕರನ್ನು ಅರ್ದಕ್ಕೆ ಬಿಟ್ಟು ತೆರಳಿದ್ದ ಕಂಡೆಕ್ಟರ್;5 ಸಾವಿರ ರೂ ದಂಡ ವಿಧಿಸಿದ ಗ್ರಾಹಕ ನ್ಯಾಯಾಲಯ
ಕಾರವಾರ: ಪ್ರಯಾಣಿಕರೊಬ್ಬರನ್ನು ಅರ್ಧ ದಾರಿಯಲ್ಲಿ ಬಿಟ್ಟು ಬಂದ ಕಾರಣ ಮಹಿಳಾ ಬಸ್ ಕಂಡಕ್ಟರ್ಗೆ 5 ಸಾವಿರ ದಂಡ ವಿಧಿಸಿ ಗ್ರಾಹಕರ ನ್ಯಾಯಾಲಯ ಆದೇಶಿಸಿದೆ. ಬಸ್ ಹತ್ತಿದ ನಂತರ ಅವರ ಸುರಕ್ಷತೆ ಮತ್ತು ಜವಾಬ್ದಾರಿ ಬಸ್ ಕಂಡಕ್ಟರದ್ದು ಎಂದು ಅಭಿಪ್ರಾಯಪಟ್ಟಿರುವ ಗ್ರಾಹಕರ ನ್ಯಾಯಾಲಯ ಪ್ರಯಾಣಿಕರು ಕಳೆದುಕೊಂಡ 5 ಸಾವಿರ ರೂ. ನಗದನ್ನೂ ದಂಡದ ಜತೆಗೆ ಭರಿಸುವಂತೆ ಕಂಡಕ್ಟರ್ ಹೇಮಾವತಿ ಎಚ್.ಎಂ. ಎಂಬಾತರಿಗೆ ಸೂಚಿಸಿದೆ. 2016 ರ ಮಾರ್ಚ್ನಲ್ಲಿ ನಡೆದ ಶಿರಸಿ ಜಾತ್ರೆಗೆ … [Read more...] about ಪ್ರಯಾಣಿಕರನ್ನು ಅರ್ದಕ್ಕೆ ಬಿಟ್ಟು ತೆರಳಿದ್ದ ಕಂಡೆಕ್ಟರ್;5 ಸಾವಿರ ರೂ ದಂಡ ವಿಧಿಸಿದ ಗ್ರಾಹಕ ನ್ಯಾಯಾಲಯ