ಹೊನ್ನಾವರ: ತಾಲೂಕಿನ ಸಾಲ್ಕೋಡ್ ಹೊಳೆಗೆ 1 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಸೇತುವೆ ಹಾಗೂ ಕಂ ಬ್ಯಾರೇಜ್ ಕಾಮಗಾರಿಗೆ ಶನಿವಾರ ಶಾಶಕ ದಿನಕರ ಶೆಟ್ಟಿ ಚಾಲನೆ ನೀಡಿದರು.ಇದೇ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ರಜನಿ ನಾಯ್ಕ ನೇತ್ರತ್ವದಲ್ಲಿ ಮುಂದುವರೆದ ಸೇತುವೆ ಹಾಗೂ ರಸ್ತೆ ಕಾಮಗಾರಿಯ ಬಗ್ಗೆ ಮನವಿ ಸಲ್ಲಿಸಿದರು. ಸೇತುವೆ ನಿರ್ಮಾಣವಾದ ಹಿನ್ನೆಲೆಯಲ್ಲಿ ಶಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷೆ ರಜನಿ ನಾಯ್ಕ, ಜಿಲ್ಲಾ … [Read more...] about 1 ಕೋಟಿ ವೆಚ್ಚದ ಸೇತುವೆ ಹಾಗೂ ಕಂ ಬ್ಯಾರೇಜ್ ಉದ್ಘಾಟನೆ ನೇರವೇರಿಸಿದ ಶಾಸಕ ದಿನಕರ ಶೆಟ್ಟಿ