ದಾಂಡೇಲಿ : ಸ್ಥಳೀಯ ಗಾಂಧಿನಗರದ ಶ್ರೀ.ಗಣೇಶ ಹಿಂದು-ಮುಸ್ಲಿಂ-ಕ್ರೈಸ್ತ ಯುವಕ ಮಂಡಳದ ಆಶ್ರಯದಲ್ಲಿ ನಗರದ ಸುಭಾಸನಗರದ ಒಳ ಕ್ರೀಡಾಂಗಣದಲ್ಲಿ ನಡೆದ ದಾಂಡೇಲಿ, ಹಳಿಯಾಳ, ಜೊಯಿಡಾ ತಾಲ್ಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ಯಶಸ್ವಿಯಾಗಿ ಸಂಪನ್ನಗೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಡಿದ ಪತ್ರಕರ್ತ ಹಾಗೂ ಗ್ರೀನ್ ಇಂಡಿಯಾ ಸಂಸ್ಥೆಯ ನಿರ್ದೇಶಕ ಬಿ.ಪಿ.ಮಹೇಂದ್ರಕುಮಾರ್ ಅವರು ಶ್ರೀ.ಗಣೇಶ ಹಿಂದು-ಮುಸ್ಲಿಂ-ಕ್ರೈಸ್ತ ಯುವಕ ಮಂಡಳದ ಜನಮುಖಿ … [Read more...] about ಯಶಸ್ವಿ ಸಂಪನ್ನಗೊಂಡ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ