ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಗುಜರಾತ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಈ ಯೋಜನೆಗಳಲ್ಲಿ ಉಪ್ಪುನೀರು ಶುದ್ಧೀಕರಣ ಘಟಕ, ಹೈಬ್ರೀಡ್ ನವೀಕರಿಸಬಹುದಾದ ಇಂಧನ ಉದ್ಯಾನ ಮತ್ತು ಸಂಪೂರ್ಣ ಸ್ವಯಂಚಾಲಿತ ಹಾಲು ಸಂಸ್ಕರಣೆ ಮತ್ತು ಪೊಟ್ಟಣೀಕರಣ ಸ್ಥಾವರ ಸೇರಿದೆ. ಗುಜರಾತ್ ಮುಖ್ಯಮಂತ್ರಿ ಈ ಸಂದರ್ಭದಲ್ಲಿ ಹಾಜರಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ಸರ್ಕಾರ ಸದಾ ರೈತರ ಕಲ್ಯಾಣಕ್ಕೆ ಬದ್ಧವಾಗಿದೆ ಮತ್ತು ರೈತರ … [Read more...] about ಬದಲಾವಣೆಗೆ ಅನುಗುಣವಾಗಿ ಹೊಂದಿಕೊಂಡು, ಜಗತ್ತಿನ ಉತ್ತಮ ರೂಢಿಗಳನ್ನು ಅಳವಡಿಸಿಕೊಳ್ಳಬೇಕು; ನರೇಂದ್ರ ಮೋದಿ
ಘಟಕ
ಡಯಾಲಿಸ್ (ರಕ್ತ ಶುದ್ಧೀಕರಣ) ಘಟಕವನ್ನು ಕೂಡಲೇ ಲೋಕಾರ್ಪಣೆ ಮಾಡಿ ಸ್ಥಳೀಯ ರೋಗಿಗಳಿಗೆ ಅನುಕೂಲ ಮಾಡಿ
ಹೊನ್ನಾವರ ತಾಲೂಕು ಗ್ರಾಮೀಣ ಹಾಗೂ ನಗರ ಪ್ರದೇಶಗಳನ್ನು ಹೊಂದಿದ್ದು, 28 ಗ್ರಾಮ ಪಂಚಾಯತ ಹಾಗೂ ಒಂದು ಪಟ್ಟಣ ಪಂಚಾಯತ ವ್ಯಾಪ್ತಿಯನ್ನು ಹೊಂದಿದೆ. ಭಟ್ಕಳ ಹಾಗೂ ಹೊನ್ನಾವರ ವಿಧಾನಸಭಾ ವ್ಯಾಪ್ತಿಯನ್ನು ಹೊಂದಿದೆ. ಗ್ರಾಮೀಣ ಪ್ರದೇಶಗಳು ಹಳ್ಳ, ನದಿ, ಗುಡ್ಡ, ಕಾಡುಗಳನ್ನು ಹೊಂದಿದ್ದು, ಇಲ್ಲಿ ಅಂದಾಜು 2.50 ಲಕ್ಷ ಜನಸಂಖ್ಯೆಯನ್ನು ಹೊಂದಿದ್ದು ಇಲ್ಲಿ ರೈತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮೀನುಗಾರರು, ಶೋಷಿತ ವರ್ಗದವರು ಇತರರು ವಾಸಿಸುವ ಪ್ರದೇಶವಾಗಿದ್ದು ಗ್ರಾಮೀಣ … [Read more...] about ಡಯಾಲಿಸ್ (ರಕ್ತ ಶುದ್ಧೀಕರಣ) ಘಟಕವನ್ನು ಕೂಡಲೇ ಲೋಕಾರ್ಪಣೆ ಮಾಡಿ ಸ್ಥಳೀಯ ರೋಗಿಗಳಿಗೆ ಅನುಕೂಲ ಮಾಡಿ
ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ
ಹಳಿಯಾಳ :- ದಿ.14 ರಂದು ಹೊನ್ನಾವರ ಮಾಗೋಡದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಕಾವ್ಯಾ ಎನ್ನುವವಳನ್ನು ಎಳೆದಾಡಿ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಳಿಯಾಳ ಘಟಕ ಶುಕ್ರವಾರ ಇಲ್ಲಿಯ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಮನವಿಯಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಹಲ್ಲೆಯನ್ನು ಖಂಡಿಸುವುದಾಗಿ ಹೇಳಿರುವ ಸಂಘಟನೆಯವರು … [Read more...] about ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮತ್ತು ಸಂಘದ ಕಾರ್ಯಕರ್ತರ ಮೇಲೆ ನಿರಂತರ ಹಿಂಸೆ;ರಾಷ್ಟ್ರಪತಿಗಳಿಗೆ ಮನವಿ
ಹಳಿಯಾಳ: ಕೇರಳ ರಾಜ್ಯದಲ್ಲಿ ಆಡಳಿತಾರೂಢ ಕಮ್ಯುನಿಷ್ಟ(ಮಾವೋವಾದಿ)ಕಾರ್ಯಕರ್ತರಿಂದ ಸತತವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮತ್ತು ಸಂಘದ ಕಾರ್ಯಕರ್ತರ ಮೇಲೆ ನಿರಂತರ ಹಿಂಸೆ ನಡೆಯುತ್ತಿರುವುದನ್ನು ಖಂಡಿಸಿ ಹಳಿಯಾಳ ಅಭಾವಿಪನ ಘಟಕ ಪಟ್ಟಣದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ ರಾಷ್ಟ್ರಪತಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು. ಮನವಿಯಲ್ಲಿ ಕೇರಳ ರಾಜ್ಯದಲ್ಲಿ ಕಮ್ಯುನಿಷ್ಟ ಪಕ್ಷದ ಕಾರ್ಯಕರ್ತರಿಂದ ಸತತವಾಗಿ ಅಭಾವಿಪ ಮತ್ತು ಸಂಘದ … [Read more...] about ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮತ್ತು ಸಂಘದ ಕಾರ್ಯಕರ್ತರ ಮೇಲೆ ನಿರಂತರ ಹಿಂಸೆ;ರಾಷ್ಟ್ರಪತಿಗಳಿಗೆ ಮನವಿ
ಸಿದ್ದರಾಮಯ್ಯನವರ ಪ್ರತಿಕೃತಿ ದಹಿಸಿ ಪ್ರತಿಭಟನೆ
ಕಾರವಾರ:ರಾಜ್ಯ ಕಾಂಗ್ರೆಸ್ ಸರ್ಕಾರದ ವೈಪಲ್ಯಗಳನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದವರು ಭಾನುವಾರ ಸುಭಾಷ್ ವೃತ್ತದ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪೃತಿಕೃತಿ ದಹಿಸಿ ಪ್ರತಿಭಟಿಸಿದರು. ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡ ನಾಗರಾಜ ನಾಯಕ, ರಾಜಕೀಯ ವಿರೋಧಿಗಳನ್ನು ಹೆಣೆಯಲು ಕಾಂಗ್ರೆಸ್ ಸರ್ಕಾರ ಭೃಷ್ಟಾಚಾರ ನಿಗ್ರಹ ದಳವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಎಸಿಬಿ ಅಧಿಕಾರಿಗಳ ಒತ್ತಡದಿಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ದ … [Read more...] about ಸಿದ್ದರಾಮಯ್ಯನವರ ಪ್ರತಿಕೃತಿ ದಹಿಸಿ ಪ್ರತಿಭಟನೆ