ದಾಂಡೇಲಿ:ಅಸಂಘಟಿತ ಕಾರ್ಮಿಕರು ಕೆಲವೊಂದು ಸಮಸ್ಯೆಯಲ್ಲಿರುವುದು ನಿಜ. ಹಾಗೆಂದು ಸರಕಾರ ಕೂಡಾ ಈ ಕಾರ್ಮಿಕರಿಗಾಗಿ ಹಲವಾರು ಯೋಜನೆಗಳನ್ನು, ಸೌಲಭ್ಯಗಳನ್ನು ಜಾರಿಗೆ ತಂದಿದೆ. ಕಾರ್ಮಿಕರು ಅವರಿಗಿರುವ ಕಾನೂನಿನ ಬಗ್ಗೆ ತಿಳಿದುಕೊಳ್ಳುವ ಜೊತೆಗೆ ಸರಕಾರದ ಸವಲತ್ತುಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೋಟ್ನೇಕರ ನುಡಿದರು. ಅವರು ಕಟ್ಟಡ ನಿರ್ಮಾಣ ಕಾರ್ಮಿಕರ ಮತ್ತು ಗುತ್ತಿಗೆದಾರರ ಒಕ್ಕೂಟದವರು ವಿಶ್ವ ಕಾರ್ಮಿಕ ದಿನಾಚರಣೆಯ … [Read more...] about ಅಸಂಘಟಿತ ಕಾರ್ಮಿಕರು ಸರಕಾರದ ಸವಲತ್ತುಗಳ ಪ್ರಯೋಜನ ಪಡೆದುಕೊಳ್ಳಬೇಕು: ಘೋಟ್ನೇಕರ