ಜೋಯಿಡಾ - ಉತ್ತರಕನ್ನಡ ಜಿಲ್ಲೆಯಲ್ಲಿಯೇ ಪ್ರಸಿದ್ದವಾದ ಸಾಂಸ್ಕ್ರತಿಕ ಕಲಾವಿದರುಗಳನ್ನು ಒಳಗೊಂಡ ಊರು ಗುಂದ. ಇದು ಸಾಂಸ್ಕ್ರತಿಕ ಕಲೆಗಳ ತವರುರು ಎಂದು ವಿಧಾನ ಪರಿಷತ್ ಸದಸ್ಯ ಎಸ್,ಎಲ್,ಘೋಟ್ನೇಕರ ಹೇಳಿದರು. ಅವರು ಜೋಯಿಡಾ ತಾಲೂಕಿನ ಯರಮುಖದ ಸೋಮೇಶ್ವರ ಸಭಾ ಭವನದಲ್ಲಿ ಶನಿವಾರ ಮಕರ ಸಂಕ್ರಾತಿ ಪ್ರಯುಕ್ತ ನಡೆದ ಕನ್ನಡ ಮತ್ತು ಸಂಸ್ಕ್ರತಿ ಇಲಾಕೆ ಕಾರವಾರ, ದೇಸಾಯಿ ಸೇವಾ ಟ್ರಸ್ಟ ಜೋಯಿಡಾ, ಕಾರ್ಯನಿರತ ಪತ್ರಕರ್ತರ ಸಂಘ ಜೋಯಿಡಾ ಇವರ ಸಹಯೋಗದಲ್ಲಿ ನಡೆದ ಗಡಿನಾಡ … [Read more...] about ಸಾಂಸ್ಕ್ರತಿಕ ಕಲೆಗಳ ತವರು ಗುಂದ – ಎಸ್,ಎಲ್,ಘೋಟ್ನೇಕರ.
ಘೋಟ್ನೇಕರ
ಅಸಂಘಟಿತ ಕಾರ್ಮಿಕರು ಸರಕಾರದ ಸವಲತ್ತುಗಳ ಪ್ರಯೋಜನ ಪಡೆದುಕೊಳ್ಳಬೇಕು: ಘೋಟ್ನೇಕರ
ದಾಂಡೇಲಿ:ಅಸಂಘಟಿತ ಕಾರ್ಮಿಕರು ಕೆಲವೊಂದು ಸಮಸ್ಯೆಯಲ್ಲಿರುವುದು ನಿಜ. ಹಾಗೆಂದು ಸರಕಾರ ಕೂಡಾ ಈ ಕಾರ್ಮಿಕರಿಗಾಗಿ ಹಲವಾರು ಯೋಜನೆಗಳನ್ನು, ಸೌಲಭ್ಯಗಳನ್ನು ಜಾರಿಗೆ ತಂದಿದೆ. ಕಾರ್ಮಿಕರು ಅವರಿಗಿರುವ ಕಾನೂನಿನ ಬಗ್ಗೆ ತಿಳಿದುಕೊಳ್ಳುವ ಜೊತೆಗೆ ಸರಕಾರದ ಸವಲತ್ತುಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೋಟ್ನೇಕರ ನುಡಿದರು. ಅವರು ಕಟ್ಟಡ ನಿರ್ಮಾಣ ಕಾರ್ಮಿಕರ ಮತ್ತು ಗುತ್ತಿಗೆದಾರರ ಒಕ್ಕೂಟದವರು ವಿಶ್ವ ಕಾರ್ಮಿಕ ದಿನಾಚರಣೆಯ … [Read more...] about ಅಸಂಘಟಿತ ಕಾರ್ಮಿಕರು ಸರಕಾರದ ಸವಲತ್ತುಗಳ ಪ್ರಯೋಜನ ಪಡೆದುಕೊಳ್ಳಬೇಕು: ಘೋಟ್ನೇಕರ