ಹೊನ್ನಾವರ :ರಾಜ್ಯ ವಿದಾನಸಭೆಗೆ ಚುನಾವಣೆ ಘೋಷಣೆಯಾದ ನಂತರ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮೀಣ ಮಟ್ಟದ ಮತಗಟ್ಟೆಗಳಲ್ಲಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಮುಖಂಡರುಗಳು ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಿದ್ದು ಪ್ರತಿ ಮತಗಟ್ಟೆಯಲ್ಲಿಯೂ ಕಾಂಗ್ರೆಸ್ ಸುಭದ್ರವಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹೇಳಿದರು. ಅವರು ಚಂದಾವರ ಕಾಂಗ್ರೆಸ್ ಘಟಕ ಹೊದ್ಕೆಯ ಕಾಂಗ್ರೆಸ್ ಮುಖಂಡ ಮಾದೇವ ನಾಯ್ಕ … [Read more...] about ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಸುಭದ್ರ -ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ