ಹೊನ್ನಾವರ: ತಾಲೂಕಿನ ಚಂದಾವರ ಗ್ರಾಪಂ ವ್ಯಾಪ್ತಿಯಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ `ನೆಮ್ಮದಿ ಕೇಂದ್ರ'ವನ್ನು ಅತಿ ಶೀಘ್ರದಲ್ಲಿ ಪ್ರಾರಂಭಿಸುವಂತೆ ಒತ್ತಾಯಿಸಿ ಚಂದಾವರ, ಕಡ್ನೀರು ಹಾಗೂ ಕಡತೋಕಾ ಭಾಗದ ನೂರಾರು ಸಾರ್ವಜನಿಕರು ಸೇರಿ ಶಾಸಕ ದಿನಕ ಶೇಟ್ಟಿ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು.ಚಂದಾವರ ಗ್ರಾಪಂ ಮಾಜಿ ಅಧ್ಯಕ್ಷ ಶ್ರೀಕಾಂತ ನಾಯ್ಕ ನೇತೃತ್ವದಲ್ಲಿ ನೂರಾರು ಸಾರ್ವಜನಿಕರು ಸೇರಿ ಕಮಟಾದಲ್ಲಿರುವ ಶಾಸಕ ದಿನಕರ ಶೆಟ್ಟಿ ಅವರ ನಿವಾಸಕ್ಕೆ ತೆರಳಿ … [Read more...] about ನೆಮ್ಮದಿ ಕೇಂದ್ರ’ವನ್ನು ಪ್ರಾರಂಭಿಸುವಂತೆ ಒತ್ತಾಯಿಸಿ ಶಾಸಕ ದಿನಕ ಶೇಟ್ಟಿ ಗೆ ಮನವಿ
ಚಂದಾವರ
ಅರಣ್ಯದಲ್ಲಿ ಅಂದರ್ ಬಾಹರ್ ಆಟ ;ಆರೋಪಿಗಳ ಬಂಧನ
ಹೊನ್ನಾವರ: ತಾಲೂಕಿನ ಚಂದಾವರದ ಚಂದಾವರ-ಕಡ್ನೀರು ರಸ್ತೆಯ ಪಕ್ಕದ ಅರಣ್ಯದಲ್ಲಿ ಅಂದರ್ ಬಾಹರ್ ಆಡುತ್ತಿದ್ದ ಆರೋಪಿಗಳು ಅಂದರ್ ಆದ ಪ್ರಕರಣ À ನಡೆದಿದೆ. ಚಂದಾವರ-ಕಡ್ನೀರು ಅರಣ್ಯದಲ್ಲಿ ಜೂಜಾಡುತ್ತಿದ್ದಾಗ 33,400 ರೂ ಹಣ, ಮೂರು ಮೊಬೈಲ್ ಸೇರಿದಂತೆ ಜೂಜಾಟಕ್ಕೆ ಬಳಸಿದ್ದ ಇಸ್ಟಿಟ್ ಎಲೆಗಳು ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಸ್ಪಿಟ್ ಎಲೆಗಳ ಮೇಲೆ ಹಣವನ್ನು ಪಂತಕಟ್ಟಿ ಅಂದರ್ ಬಾಹರ್ ಜೂಜಾಟವಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂದಿಸಲಾಗಿದೆ.ಬಂದಿತ ಆರೋಪಿತರು … [Read more...] about ಅರಣ್ಯದಲ್ಲಿ ಅಂದರ್ ಬಾಹರ್ ಆಟ ;ಆರೋಪಿಗಳ ಬಂಧನ