ಹೊನ್ನಾವರ : ಹಿಂದು ಜನಜಾಗೃತಿ ಸಮಿತಿ ವತಿಯಿಂದ ರಾಷ್ಟೀಯ ಹಿಂದೂ ಆಂದೋಲನವನ್ನು ಹೊನ್ನಾವರದ ತಹಶೀಲ್ದಾರ ಕಛೇರಿಯ ಎದುರಿನಲ್ಲಿ ಅಗಸ್ಟ್ 22 ರಂದು ಬೆಳಿಗ್ಗೆ 11-00 ಕ್ಕೆ ಮನವಿಯನ್ನು ಸಲ್ಲಿಸಲಾಯಿತು. ಮನವಿಯಲ್ಲಿರುವ ಬೇಡಿಕೆಗಳು: 1.ಹನುಮಂತನ ರೂಪದಲ್ಲಿ ಸಲಿಂಗ ವ್ಯಕ್ತಿಯನ್ನು ನಗ್ನವಾಗಿ ತೋರಿಸಿ ಹಿಂದೂಗಳ ಭಾವನೆಗೆ ನೋವು ಉಂಟು ಮಾಡಿದ "ಕಾ ಬಾಡಿಸ್ಕೇಪ್" ಎಂಬ ಚಲನಚಿತ್ರವನ್ನು ನಿಷೇದಿಸಬೇಕೆಂದು 2.ಅಹಂಕಾರಿ ಚೀನಾಗೆ ಪಾಠಕಲಿಸಲು ನಾಗಪುರ್ ಮೆಟ್ರೋಗೊಸ್ಕರ ರೈಲು … [Read more...] about ರಾಷ್ಟೀಯ ಹಿಂದೂ ಆಂದೋಲನ
ಚಂದ್ರಶೇಖರ
ಬಯಲು ಮಲ ವಿಸರ್ಜನಾ ಮುಕ್ತ ಜಿಲ್ಲೆಯಾಗಲಿದೆ ;ಎಲ್.ಚಂದ್ರಶೇಖರ ನಾಯಕ
ಕಾರವಾರ:ಸೆಪ್ಟೆಂಬರ್ ಅಂತ್ಯಕ್ಕೆ ಉತ್ತರ ಕನ್ನಡ ಜಿಲ್ಲೆ ಬಯಲು ಮಲ ವಿಸರ್ಜನಾ ಮುಕ್ತ ಜಿಲ್ಲೆಯಾಗಲಿದೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಲ್.ಚಂದ್ರಶೇಖರ ನಾಯಕ ಹೇಳಿದ್ದಾರೆ.ಉತ್ತರ ಕನ್ನಡ ಜಿಲ್ಲೆಯಲ್ಲಿ 1,23,061 ಕುಟುಂಬಗಳಿಗೆ ಶೌಚಾಲಯಗಳನ್ನು ನಿರ್ಮಿಸಿಕೊಡುವ ಗುರಿ ಹೊಂದಿದ್ದು, ಈಗಾಗಲೇ 1,01,981 ಶೌಚಾಲಯಗಳನ್ನು ನಿರ್ಮಿಸಿಕೊಡಲಾಗಿದೆ. ಪ್ರಸಕ್ತ 2017-18ನೇ ಸಾಲಿನ ಮೊದಲ ತ್ರೈಮಾಸಿಕ ಅವಧಿಯಲ್ಲಿ 7227 ಶೌಚಾಲಯಗಳನ್ನು … [Read more...] about ಬಯಲು ಮಲ ವಿಸರ್ಜನಾ ಮುಕ್ತ ಜಿಲ್ಲೆಯಾಗಲಿದೆ ;ಎಲ್.ಚಂದ್ರಶೇಖರ ನಾಯಕ
ಚಿತ್ತಾರದಲ್ಲಿ ಜನಸ್ಪಂದನಾ ಕಾರ್ಯಕ್ರಮ
ಹೊನ್ನಾವರ;‘ತಾಲೂಕಿನ ಚಿತ್ತಾರದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯಿತು. , ಮಂಕಿ ಬ್ಲಾಕ್ ಕಾಂಗ್ರೇಶ ಅಧ್ಯಕ್ಷ ಚಂದ್ರಶೇಖರ ಗೌಡ, ಅಧ್ಯಕ್ಷತೆಯನ್ನು ವಹಿಸಿದ್ದರು. ಹೊನ್ನಾವರ ಭಟ್ಕಳ ವಿಧಾನಸಭಾ ಕ್ಷೇತ್ರದ ಜನಪ್ರೀಯ ಶಾಸಕ ಮಂಕಾಳ ವೈದ್ಯ ಮಾತನಾಡಿ ಸಾಮಾನ್ಯ ಬಡ ಜನರಿಗೆ ಏನು ಕೊಡಬೇಕು ಎಂದು ನಾನು ಕಲಿತಿದ್ದೇನೆ ನನ್ನ ಮೊದಲ ಆದ್ಯತೆ ಶಿಕ್ಷಣ. ಚಿತ್ತಾರ ಅಭಿವೃದ್ದಿಯಾಗಬೇಕಾದರೆ ಕೇವಲ ರಸ್ತೆ ಮಾಡಿದರೆ ಹಾಗೂ ಬ್ರೀಡ್ಜ ಮಾಡಿದರೆ ಆಗುವುದಿಲ್ಲ. ಬದಲಿಗೆ ಮಕ್ಕಳಿಗೆ … [Read more...] about ಚಿತ್ತಾರದಲ್ಲಿ ಜನಸ್ಪಂದನಾ ಕಾರ್ಯಕ್ರಮ