ಕಾರವಾರ: ಡಿಸೆಂಬರ್ 8ರಿಂದ 10ರ ವರೆಗೆ "ಕರಾವಳಿ ಉತ್ಸವ" ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಮಂಗಳವಾರ ಸಂಜೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ನಡೆಸಿದ ಸಭೆಯಲ್ಲಿ ಕರಾವಳಿ ಉತ್ಸವದ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಲಾಯಿತು. ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಕರಾವಳಿ ಉತ್ಸವ ಹಾಗೂ ಉತ್ಸವದ ಅಂಗವಾಗಿ ನಡೆಸಬೇಕಾದ ಚಟುವಟಿಕೆಗಳ ಕುರಿತು ಚರ್ಚೆ ನಡೆಸಿದರು. ನಂತರ ಡಿಸೆಂಬರ್ 8, 9, 10ರಂದು ಉತ್ಸವ ಆಯೋಜಿಸುವ ಕುರಿತು … [Read more...] about ಡಿಸೆಂಬರ್ 8ರಿಂದ 10ರ ವರೆಗೆ “ಕರಾವಳಿ ಉತ್ಸವ
ಚಟುವಟಿಕೆ
ಕ್ರೀಡೆ ಮನುಷ್ಯನ ಸರ್ವಾಂಗಿಣ ಅಭಿವೃದ್ಧಿಗೆ ಪೂರಕ ಸಾಧನ
ಹೊನ್ನಾವರ . ಕ್ರೀಡೆ ಮನುಷ್ಯನ ಸರ್ವಾಂಗಿಣ ಅಭಿವೃದ್ಧಿಗೆ ಪೂರಕ ಸಾಧನ. ಮನುಷ್ಯನ ಮನಸ್ಸನ್ನು ಅಹ್ಲಾದಗೊಳಿಸಿ ಚಟುವಟಿಕೆಯಿಂದ ಇರುವಂತೆ ಕ್ರೀಡೆ ಮಾಡುತ್ತದೆ. ಅತ್ಯಂತ ಅಚ್ಚುಕಟ್ಟಾಗಿ ಕ್ರೀಡಾಕೂಟವನ್ನು ಸಂಘಟಿಸಿದ್ದೀರಿ. ಇಲ್ಲಿಯ ಪ್ರತಿಭೆ ರಾಷ್ಟ್ರಮಟ್ಟದ ವರೆಗೆ ಪಸರಿಸಲಿ ಎಂದು ಶಾಸಕಿ ಶಾರದಾ ಮೋಹನ ಶೆಟ್ಟಿ ನುಡಿದರು. ಅವರು ನಗರದ ಸೇಂಟ್ ಅಂತೋನಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆದ ತಾಲೂಕಾ ಮಟ್ಟದ ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟವನ್ನು ಉದ್ಘಾಟಿಸಿ … [Read more...] about ಕ್ರೀಡೆ ಮನುಷ್ಯನ ಸರ್ವಾಂಗಿಣ ಅಭಿವೃದ್ಧಿಗೆ ಪೂರಕ ಸಾಧನ
ಪೂರ್ವಿ ಹೆಬ್ಬಾರ್ಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೈನ್ಸ್ ಸ್ಕೂಲ್ ಅವಾರ್ಡ್
ಕಾರವಾರ:ಆಸ್ಟ್ರೇಲಿಯಾ ದೇಶದ ಸಿಡ್ನಿ ವಿಶ್ವ ವಿದ್ಯಾಲಯದ ಪ್ರತಿಷ್ಠಿತ ಹೆರ್ರಿ ಮೆಸೆಲ್ ವಿಜ್ಞಾನ ಶಾಲೆಯಲ್ಲಿ ಜುಲೈ 1 ರಿಂದ 15 ರವರೆಗೆ ನಡೆದ ಸಮಾವೇಶದಲ್ಲಿ ಭಾಗವಹಿಸಿದ್ದ ಉತ್ತರಕನ್ನಡ ಮೂಲದ ವಿಜ್ಞಾನ ವಿದ್ಯಾರ್ಥಿನಿ ಪೂರ್ವಿ ಹೆಬ್ಬಾರ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೈನ್ಸ್ ಸ್ಕೂಲ್ ಅವಾರ್ಡ್ ಪಡೆದುಕೊಂಡಿದ್ದಾರೆ. ಅಮೇರಿಕಾ, ಆಸ್ಟ್ರೇಲಿಯಾ, ರಷ್ಯಾ, ಜಪಾನ್ನಂತಹ ಪ್ರಸಿದ್ಧ 132 ರಾಷ್ಟ್ರಗಳ ಸ್ಪರ್ಧಿಗಳನ್ನು ಹಿಂದಿಕ್ಕಿ ಈಕೆ ಬಹುಮಾನ ಪಡೆದಿದ್ದು, ವಿಜ್ಞಾನ … [Read more...] about ಪೂರ್ವಿ ಹೆಬ್ಬಾರ್ಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೈನ್ಸ್ ಸ್ಕೂಲ್ ಅವಾರ್ಡ್
ಒನ್ ಡಿಸ್ಟ್ರಿಕ್ಟ್ ಮೆನಿ ಅಡ್ವೆಂಚರ್ಸ್ ಎಂಬ ಪುಸ್ತಕ ಬಿಡುಗಡೆ
ಕಾರವಾರ:ಜಿಲ್ಲೆಯ ಪ್ರವಾಸಿತಾಣಗಳ ಬಗ್ಗೆ ಮಾಹಿತಿಯನ್ನು ಹೊಂದಿರುವ ಒನ್ ಡಿಸ್ಟ್ರಿಕ್ಟ್ ಮೆನಿ ಅಡ್ವೆಂಚರ್ಸ್ ಎಂಬ ಪುಸ್ತಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಬಿಡುಗಡೆಗೊಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾದ ಈ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಹಾಗೂ ರವೀಂದ್ರನಾಥ ಟಾಗೋರ ಕಡಲ ತೀರಗಳ ಅಭಿವೃದ್ಧಿ ಹಾಗೂ ಸಂರಕ್ಷಣಾ ಸಮಿತಿಯ ಸಹಕಾರದೊಂದಿಗೆ ಈ ಕಿರುಪುಸ್ತಕದಲ್ಲಿ ಜಿಲ್ಲೆಯ … [Read more...] about ಒನ್ ಡಿಸ್ಟ್ರಿಕ್ಟ್ ಮೆನಿ ಅಡ್ವೆಂಚರ್ಸ್ ಎಂಬ ಪುಸ್ತಕ ಬಿಡುಗಡೆ
ಪಿಎಸೈ ಹೂಗಾರ ಅವರನ್ನು ವರ್ಗಾಯಿಸುವಂತೆ ಆಗ್ರಹಿಸಿ ಐಜಿಗೆ ಮನವಿ
ಹಳಿಯಾಳ ; ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ರಾಜಾರೋಷವಾಗಿ ಇಸ್ಪೀಟ್ ಕ್ಲಬ್ಗಳು, ಓಸಿ, ಬೆಟ್ಟಿಂಗ್, ಮಾಂಸಾಹಾರಿ ಹೋಟೇಲ್ಗಳಲ್ಲಿ ಎಗ್ಗಿಲ್ಲದೇ ಮಧ್ಯ ಮಾರಾಟ ಹಾಗೂ ಲಾಡ್ಜ್ಗಳಲ್ಲಿ ವೈಶ್ಯಾವಾಟಿಕೆ ಸೇರಿದಂತೆ ಇನ್ನಿತರ ಅನೈತಿಕ ಚಟುವಟಿಕೆಗಳು ಅವ್ಯಾವಾಹತವಾಗಿ ನಡೆದು ಪಟ್ಟಣ ಅಕ್ರಮಗಳ ಅಡ್ಡೆಯಾಗಿ ಮಾರ್ಪಾಟಾಗುತ್ತಿದ್ದು ಇವುಗಳನ್ನು ತಡೆಯುವಲ್ಲಿ ಹಳಿಯಾಳ ಪಿಎಸ್ಐ ಎಮ್.ಎಸ್. ಹೂಗಾರ ಸಂಪೂರ್ಣ ವಿಫಲರಾಗಿದ್ದು ಅವರ ಮೇಲೆ ಸೂಕ್ತ ಕ್ರಮ ಕೈಗೊಂಡು ತಕ್ಷಣ ಅವರನ್ನು … [Read more...] about ಪಿಎಸೈ ಹೂಗಾರ ಅವರನ್ನು ವರ್ಗಾಯಿಸುವಂತೆ ಆಗ್ರಹಿಸಿ ಐಜಿಗೆ ಮನವಿ