ಕಾರವಾರ:ಕುಮಟಾದ ಹೊಲನಗದ್ದೆಯಲ್ಲಿ ಸಿ.ಆರ್.ಜಡ್ ನಿಯಮಗಳನ್ನು ಉಲ್ಲಂಗಿಸಿ ಅಶ್ವಿನಿಧಾಮ ಎಂಬ ಹೆಸರಿನಲ್ಲಿ 9 ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಕಾನೂನು ಬಾಹಿರವಾಗಿ ಅನೈತಿಕ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಎಂದು ಮೀನುಗಾರ ಮುಖಂಡ ಸದಾನಂದ ಹರಿಕಂತ್ರ ಆರೋಪಿಸಿದರು. ಗುರುವಾರ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಜಿಲ್ಲಾಡಳಿತ ಹಾಗೂ ಸ್ಥಳೀಯ ಗ್ರಾಮ ಪಂಚಾಯತಗೆ ದೂರು ನೀಡಿದರೂ ಕ್ರಮ ಜರುಗಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳೀಯ ಗ್ರಾಮ … [Read more...] about ಕಾನೂನು ಬಾಹಿರ ಚಟುವಟಿಕೆ
ಚಟುವಟಿಕೆ
ಅಕ್ರಮ ಚಟುವಟಿಕೆ
ಹೊನ್ನಾವರ:ಮಾವಿನಕುರ್ವಾ ಗ್ರಾಮ ಪಂಚಾಯತಿ ಅಧ್ಯಕ್ಷ ತಿಲಕ ಜಟ್ಟಿ ಗೌಡ ಮತ್ತು ಪಿಡಿಒ ಅಕ್ರಮ ನಡೆಸಿ ತಾವೇ ತೋಡಿದ ಹೊಂಡದಲ್ಲಿ ಇವರೇ ಬಿದ್ದು ಒದ್ದಾಡುವಂತಾಗಿದೆ. ಇವರ ಅಕ್ರಮ ಚಟುವಟಿಕೆಗಳು ಹೆಚ್ಚಾಗಿ ಪಾಪದ ಕೊಡ ತುಂಬಿದೆ ಎಂದು ಮಾವಿನಕುರ್ವಾ ಗ್ರಾಮ ಪಂಚಾಯತಿ ಸದಸ್ಯ ಪೀಟರ್ ಅಂಥೋನ್ ಮೆಂಡಿಸ್ ಹೇಳಿದರು. ಪಟ್ಟಣದ ಶಿವಸಾಗರ ರೆಸಿಡೆನ್ಸಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತಾಲೂಕಿನ ಮಾವಿನಕುರ್ವಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಭೀಮಾ … [Read more...] about ಅಕ್ರಮ ಚಟುವಟಿಕೆ
ಪ್ರಾಯೋಗಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿಗೆ ತೊಡಗಿಸಿಕೊಳ್ಳಬೇಕು
ಕಾರವಾರ:ಪ್ರಾಯೋಗಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿಗೆ ತೊಡಗಿಸಿಕೊಳ್ಳಬೇಕು ಎಂದು ಗೋವಾ ರಾಜ್ಯದ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಅನಿಲ ಪೊವಾರ ಹೇಳಿದರು. ವಿಜ್ಞಾನ ಕೇಂದ್ರದಲ್ಲಿ ನಡೆದ ವಿಜ್ಞಾನ ಮಾದರಿ ತಯಾರಿಕಾ ಶಿಬಿರದಲ್ಲಿ ಅವರು ಮಾತನಾಡಿದರು. ಪಾಲಕರು ಹೆಚ್ಚಿನ ಅಂಕ ಪಡೆಯುವಂತೆ ವಿದ್ಯಾರ್ಥಿಗಳನ್ನು ಒತ್ತಾಯಿಸುವದು ಸರಿಯಲ್ಲ. ಅದರ ಬದಲು ಪಟ್ಯೇತರ ಚಟುವಟಿಕೆಗಳತ್ತವೂ ಆಸಕ್ತಿ ವಹಿಸಬೇಕು ಎಂದು ಕಿವಿಮಾತು ಹೇಳಿದರು. ಸದಾಶಿವಗಡದ … [Read more...] about ಪ್ರಾಯೋಗಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿಗೆ ತೊಡಗಿಸಿಕೊಳ್ಳಬೇಕು
ಗದ್ದಲದಲ್ಲೆ ನಡೆದ ನಗರ ಸಭೆಯ ಸಾಮಾನ್ಯ ಸಭೆ,ಅತಿಕ್ರಮಣದ ವಿರುದ್ದ ತಿರುಗಿ ಬಿದ್ದ ಸದಸ್ಯರು
ದಾಂಡೇಲಿ :ಸದಾ ಒಂದಿಲ್ಲವೊಂದು ತಗಾದೆಗಳಲ್ಲಿ ಅಗ್ರಣೀಯ ಸ್ಥಾನದಲ್ಲಿರುವ ದಾಂಡೇಲಿ ನಗರ ಸಭೆಯ ಸಾಮಾನ್ಯ ಸಭೆಯು ಗದ್ದಲದ ನಡುವೆಯೆ ಸೋಮವಾರ ಸಂಜೆಯಿಂದ ರಾತ್ರಿಯವರೆಗೆ ನಡೆಯಿತು.ಸಭೆ ಆರಂಭಗೊಳ್ಳುತ್ತಿದ್ದಂತೆಯೆ ಪ್ರತಿಪಕ್ಷ ನಾಯಕ ರಿಯಾಜ್ ಶೇಖ ಅವರು ನಗರ ಸಭೆಯ ಸಂಡೇ ಮಾರ್ಕೆಟ್ ಬಳಿಯ ವಾಣಿಜ್ಯ ಸಂಕೀರ್ಣದ ಹಿಂಬದಿಯಲ್ಲಿ ಅನಧಿಕೃತ ಮಳಿಗೆಗಳು ತಲೆಯೆತ್ತಿ ವರ್ಷಗಳೆ ಕಳೆದರೂ ನಗರ ಸಭೆ ಅದನ್ನು ತೆರವುಗೊಳಿಸುವ ಕಾರ್ಯಕ್ಕೆ ಇಳಿಯದಿರುವುದಕ್ಕೆ ಆಕ್ರೋಶ … [Read more...] about ಗದ್ದಲದಲ್ಲೆ ನಡೆದ ನಗರ ಸಭೆಯ ಸಾಮಾನ್ಯ ಸಭೆ,ಅತಿಕ್ರಮಣದ ವಿರುದ್ದ ತಿರುಗಿ ಬಿದ್ದ ಸದಸ್ಯರು
ಬಹುಮಾನ ವಿತರಣೆ
ದಾಂಡೇಲಿ :ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾಂಡೇಲಿಯ 2016-17 ನೇ ಸಾಲಿನ ಶೈಕ್ಷಣಿಕ ವರ್ಷದ ಸಾಂಸ್ಕøತಿಕ ಕ್ರೀಡಾ, ಎನ್.ಎಸ್.ಎಸ್ ಯುವ ರೆಡ್ ಕ್ರಾಸ್ ಹಾಗೂ ವಿವಿಧ ಚಟುವಟಿಕೆಗಳ ಸಮಾರೋಪ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮವು ಶುಕ್ರವಾರ ಅಂಬೇಡ್ಕರ್ ಭವನದಲ್ಲಿ ಜರುಗಿತು.ಮುಖ್ಯ ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಸೈಯದ.ಕೆ.ತಂಗಳ ಅವರು ಮಾತನಾಡಿ ನಿರೀಕ್ಷೆಗೂ ಮೀರಿ ಕಾಲೇಜು ಪ್ರಗತಿಯನ್ನು ಸಾಧಿಸುತ್ತಿರುವುದು ಅಭಿನಂದನೀಯ. ಖಾಸಗಿ … [Read more...] about ಬಹುಮಾನ ವಿತರಣೆ