ಕಾರವಾರ:ಮಳೆಗಾಲಕ್ಕಿಂತ ಮೊದಲು ಚರಂಡಿ ಸ್ವಚ್ಛಗೊಳಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲೆಯ ಆಯಾ ತಾಲೂಕಿನ ಚರಂಡಿ, ರಾಜಕಾಲುವೆಗಳ ಸ್ವಚ್ಛತೆ ಕಾರ್ಯ ಭರದಿಂದ ಸಾಗಿದೆ. ಜಿಲ್ಲೆಯ ಎಲ್ಲ ತಾಲೂಕಿನ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮುಂದಿನ 5 ದಿನಗಳ ಕಾಲ ಚರಂಡಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸೂಚನೆ ನೀಡಿದ್ದು ಚರಂಡಿಗಳಲ್ಲಿ ತುಂಬಿರುವ ಕಸಕಡ್ಡಿ, ಮಣ್ಣು, ಗಿಡಗಂಟಿಗಳನ್ನು ತೆಗೆದು … [Read more...] about ಜಿಲ್ಲಾಧಿಕಾರಿ ಸೂಚನೆ,ಚರಂಡಿ ಸ್ವಚ್ಚತೆ ಭರದಿಂದ