ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಹದಿನಾರನೆಯ ಶತಮಾನದ ಹರಿದಾಸ ಸಾಹಿತ್ಯ ಹೆಚ್ಚು ಜನ ಸಮ್ಮುಖವಾದಂಥದು. ಆದರೆ ವಚನ ಸಾಹಿತ್ಯದ ಸಮಗ್ರತೆ, ವ್ಯಾಪಕತೆ ದಾಸ ಸಾಹಿತ್ಯಕ್ಕೆ ದಕ್ಕಲಿಲ್ಲ ಎಂಬುದು ಸತ್ಯ. ಏಕೆಂದರೆ ಅಲ್ಲಿ ಜಾತಿಗಿಂತ ನೀತಿ ಮುಖ್ಯವಾಯಿತು. ಈ ಹಿನ್ನಲೆಯಲ್ಲಿ ನೋಡಿದಾಗ ಕನಕದಾಸರು ತಮ್ಮ ಕೀರ್ತನೆಗಳಲ್ಲಿ ಅನೇಕ ಸಾಮಾಜಿಕ ಮತ್ತು ವೈಚಾರಿಕ ಅಂಶಗಳನ್ನು ತಿಳಿಸಿದ್ದಾರೆ. ಕನಕದಾಸರು ಕವಿಯೂ ಹೌದು, ದಾರ್ಶನಿಕರೂ ಹೌದು, ಸಮಾಜಪರ ಚಿಂತಕರೂ ಹೌದು, ಎಲ್ಲಕ್ಕಿಂತ … [Read more...] about ಕನಕದಾಸರ ಹಾಡುಗಳ ಸಂಗೀತ ಕಾರ್ಯಕ್ರಮ