ಹಳಿಯಾಳ:- ಪುರಸಭೆ ಚುನಾವಣೆಯಲ್ಲಿ ಪರಾಜಿತಗೊಂಡಿರುವ ಬಿಜೆಪಿ ಅಭ್ಯರ್ಥಿಗಳ ಮನೆಗೆ ತೇರಳಿ ಅವರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಜಿಲ್ಲಾ ಯುವ ಮುಖಂಡ ಅನಿಲ್ ಮುತ್ನಾಳ್, ಪುರಸಭೆ ನೂತನ ಸದಸ್ಯ ಸಂತೋಷ ಘಟಕಾಂಬಳೆ ಇತರ ಪ್ರಮುಖ ಮುಖಂಡರೊಂದಿಗೆ ಮಂಗಳವಾರ ಪಟ್ಟಣದಲ್ಲಿ ಸೋತ ಅಭ್ಯರ್ಥಿಗಳ ಮನೆಗಳಿಗೆ ತೆರಳಿ ಅವರೊಂದಿಗೆ ಚರ್ಚಿಸಿದ ಹೆಗಡೆ ಸೋತ ಕಾರಣಕ್ಕೆ ಧೃತಿ ಗೆಡದೆ, ವಾರ್ಡಗಳಲ್ಲಿ ಅಭಿವೃದ್ದಿಪರ ಕಾರ್ಯಗಳಲ್ಲಿ ತೊಡಗುವಂತೆ ಉತ್ಸಾಹ … [Read more...] about ಪರಾಜಿತ ಅಭ್ಯರ್ಥಿಗಳ ಮನೆಗೆ ಮಾಜಿ ಶಾಸಕ ಸುನೀಲ್ ಹೆಗಡೆ ಬೇಟಿ
ಚರ್ಚಿಸಿ
ತಾಲೂಕು ಪಂಚಾಯತಿ ಸಾಮಾನ್ಯ ಸಭೆ-ಅಧಿಕಾರಿಗಳು ಗೈರು: ಸದಸ್ಯರ ಆಕ್ರೋಶ
ಹೊನ್ನಾವರ: ತಾಲೂಕು ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಕೆಲವು ಇಲಾಖೆಯ ಅಧಿಕಾರಿಗಳು ಪ್ರತಿಬಾರಿ ಸಭೆಗೆ ಹಾಜರಾಗದೇ ಇರುವುದರಿಂದ ಆಕ್ರೋಶಗೊಂಡ ಸದಸ್ಯರು ಚರ್ಚಿಸಿ ಸಭಾತ್ಯಾಗ ನಡೆಸಿದ ಘಟನೆ ನಡೆಯಿತು. ತಾ.ಪಂ.ಸದಸ್ಯ ತುಕಾರಾಮ ನಾಯ್ಕ ಮಾತನಾಡಿ ಅಬಕಾರಿ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಸಭೆಗೆ ಏಕೆ ಬರಲಿಲ್ಲ? ಅನೇಕ ಪ್ರಮುಖ ವಿಷಯಗಳನ್ನು ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿತ್ತು. ತಾಲೂಕಿನಲ್ಲಿ ಮಟಕಾ, ಕಳ್ಳಭಟ್ಟಿ ಸರಾಯಿ ಎಗ್ಗಿಲ್ಲದೇ … [Read more...] about ತಾಲೂಕು ಪಂಚಾಯತಿ ಸಾಮಾನ್ಯ ಸಭೆ-ಅಧಿಕಾರಿಗಳು ಗೈರು: ಸದಸ್ಯರ ಆಕ್ರೋಶ