• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಚಳಿ

ಹಳಿಯಾಳದಲ್ಲಿ ರೈತರ ಧರಣಿ ಸತ್ಯಾಗ್ರಹ 24 ನೇ ದಿನಕ್ಕೆ ,ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಭೇಟಿ ಧರಣಿ ಹಿಂಪಡೆಯುವಂತೆ ಮನವಿ

August 28, 2018 by Yogaraj SK Leave a Comment

kabu belegar raitrara dharani 24th day, Tahsildar visited

ಹಳಿಯಾಳ:- 2016-17ನೇ ಸಾಲಿಗೆ ಪೂರೈಸಿದ ಕಬ್ಬಿನ ಬಾಕಿ ಬಿಲ್ ಪ್ರತಿ ಟನ್‍ಗೆ 305ರೂ. ನೀಡುವಂತೆ ಆಗ್ರಹಿಸಿ ಹಳಿಯಾಳ ಕಬ್ಬು ಬೆಳೆಗಾರರು ಅಗಸ್ಟ ದಿ.6 ರಿಂದ ಆರಂಭಿಸಿರುವ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ 23 ದಿನ ಪೂರೈಸಿದ್ದು ದಿ.29 ಬುಧವಾರದಂದು 24ನೇ ದಿನಕ್ಕೆ ಕಾಲಿಡಲಿದೆ. ಚಳಿ, ಮಳೆ, ಗಾಳಿ ಲೆಕ್ಕಿಸದೆ ತಮ್ಮ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹಳಿಯಾಳ ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ಹಳಿಯಾಳ, ಕಲಘಟಗಿ, ಅಳ್ನಾವರ, ಧಾರವಾಡ, … [Read more...] about ಹಳಿಯಾಳದಲ್ಲಿ ರೈತರ ಧರಣಿ ಸತ್ಯಾಗ್ರಹ 24 ನೇ ದಿನಕ್ಕೆ ,ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಭೇಟಿ ಧರಣಿ ಹಿಂಪಡೆಯುವಂತೆ ಮನವಿ

20ನೇ ದಿನಕ್ಕೆ ಕಾಲಿಟ್ಟ ಹಳಿಯಾಳ ಕಬ್ಬು ಬೆಳೆಗಾರರ ರೈತರ ಧರಣಿ ಸತ್ಯಾಗ್ರಹ

August 24, 2018 by Yogaraj SK Leave a Comment

20th day ,kabu belegara raitra pratibhatane

 ಹಳಿಯಾಳ:- ಚಳಿ, ಮಳೆ, ಗಾಳಿ ಲೆಕ್ಕಿಸದೆ ತಮ್ಮ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹಳಿಯಾಳ ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ಕಬ್ಬು ಬೆಳೆಗಾರ ರೈತರು ನಡೆಸುತ್ತಿರುವ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ 19ದಿನ ಪೂರೈಸಿದ್ದು ದಿ.25 ಶನಿವಾರದಂದು 20ನೇ ದಿನಕ್ಕೆ ಕಾಲಿಡಲಿದೆ. 2016-17ನೇ ಸಾಲಿನ 305ರೂ. ಬಾಕಿ ನೀಡದೆ ರೈತರಿಗೆ ಕಾರ್ಖಾನೆ ಮೊಸ ಮಾಡುತ್ತಿದೆ ಎಂದು ಆರೋಪಿಸಿ ರೈತರ ನಿಯೋಗ ಈಗಾಗಲೇ ಸಕ್ಕರೆ ಸಚಿವ ಕೆಜೆ ಜಾರ್ಜ ಹಾಗೂ … [Read more...] about 20ನೇ ದಿನಕ್ಕೆ ಕಾಲಿಟ್ಟ ಹಳಿಯಾಳ ಕಬ್ಬು ಬೆಳೆಗಾರರ ರೈತರ ಧರಣಿ ಸತ್ಯಾಗ್ರಹ

ಎಲ್ಲಿದ್ದೀರಾ ಸಚಿವರೇ –ಜನಪ್ರತಿನಿಧಿಗಳೇ ಕಬ್ಬು ಬೆಳೆಗಾರ ರೈತರಿಂದ ಆಕ್ರೋಶ -18ದಿನ ಪೂರೈಸಿದ ಹಳಿಯಾಳ ರೈತರ ಧರಣಿ ಸತ್ಯಾಗ್ರಹ

August 23, 2018 by Yogaraj SK Leave a Comment

ಹಳಿಯಾಳ:- “ನಿಮ್ಮ ಖಾತೆಗಳಿಗೆ 305ರೂ. ಬಾಕಿ ಹಣ ಹಾಕಸೇನಲೇ ಮಕ್ಕಳ್ರಾ” ಎಂದು ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಾರ್ವಜನೀಕ ಸಭೆಯಲ್ಲಿ ಹೇಳಿದ್ದ ಸಚಿವ ಆರ್.ವಿ.ದೇಶಪಾಂಡೆ ಅವರು ಈಗ ಎಲ್ಲಿ ? ಎಂದು ಖಡಕ್ಕಾಗಿ ಪ್ರಶ್ನೀಸಿರುವ ಕಬ್ಬು ಬೆಳೆಗಾರ ಸಂಘದ ಹಳಿಯಾಳ ತಾಲೂಕಾಧ್ಯಕ್ಷ ಶಂಕರ ಕಾಜಗಾರ ಕಳೆದ 18 ದಿನಗಳಿಂದ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ಸೌಜನ್ಯಕ್ಕೂ ಭೇಟಿ ನೀಡದ ಸಚಿವರ ಬಗ್ಗೆ ಕಿಡಿಕಾರಿದರು. ಪಟ್ಟಣದ ಮರಾಠಾ ಭವನದಲ್ಲಿ ನಡೆಸಿದ … [Read more...] about ಎಲ್ಲಿದ್ದೀರಾ ಸಚಿವರೇ –ಜನಪ್ರತಿನಿಧಿಗಳೇ ಕಬ್ಬು ಬೆಳೆಗಾರ ರೈತರಿಂದ ಆಕ್ರೋಶ -18ದಿನ ಪೂರೈಸಿದ ಹಳಿಯಾಳ ರೈತರ ಧರಣಿ ಸತ್ಯಾಗ್ರಹ

14 ದಿನ ಪೂರೈಸಿದ ಕಬ್ಬು ಬೆಳೆಗಾರ ರೈತರ ಪ್ರತಿಭಟನೆ ಧರಣಿ ನಿರತರಿಗೆ ಸಿಎಂ ಕುಮಾರಸ್ವಾಮಿಯಿಂದ ಸೋಮವಾರ ಬುಲಾವ್

August 20, 2018 by Yogaraj SK Leave a Comment

sugar cane growers -kabu belegar raitara DHARANI at 14th day, CM HDK bulav

ಹಳಿಯಾಳ: ಚಳಿ, ಮಳೆ, ಗಾಳಿಯನ್ನು ಲೆಕ್ಕಿಸದೆ, ಕಳೆದ ವರ್ಷ ನುರಿಸಿದ ಪ್ರತಿ ಟನ್ ಕಬ್ಬಿನ ಬಾಕಿ ಹಣ 305 ರೂಪಾಯಿಗಳನ್ನು ರೈತರಿಗೆ ನೀಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರ ರೈತರು ದಿ.6ರಿಂದ ನಡೆಸುತ್ತಿರುವ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ 14 ದಿನಗಳನ್ನು ಪೂರೈಸಿದ್ದು. ನ್ಯಾಯ ಸಿಗುವವರೆಗೆ ಧರಣಿ ನಿಲ್ಲುವುದಿಲ್ಲ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ. ಕಳೆದ 14 ದಿನಗಳಿಂದ ಕಬ್ಬು ಬೆಳೆಗಾರ ರೈತರು ಕಾರ್ಖಾನೆ ಎದುರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದು ಈವರೆಗೆ … [Read more...] about 14 ದಿನ ಪೂರೈಸಿದ ಕಬ್ಬು ಬೆಳೆಗಾರ ರೈತರ ಪ್ರತಿಭಟನೆ ಧರಣಿ ನಿರತರಿಗೆ ಸಿಎಂ ಕುಮಾರಸ್ವಾಮಿಯಿಂದ ಸೋಮವಾರ ಬುಲಾವ್

11ನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹ,ಬೇಡಿಕೆ ಈಡೇರಿದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು; ಕೈತಾನ ಬಾರಬೋಜಾ

August 16, 2018 by Yogaraj SK Leave a Comment

kabu belegar raitara dharani at 11th day barboja

ಹಳಿಯಾಳ: ಚಳಿ, ಮಳೆ, ಗಾಳಿಯನ್ನು ಲೆಕ್ಕಿಸದೆ ಕಳೆದ 11 ದಿನಗಳಿಂದ ಕಬ್ಬು ಬೆಳೆಗಾರ ರೈತರು ಕಾರ್ಖಾನೆ ಎದುರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದರು. ಕಾರ್ಖಾನೆಯವರಾಗಲಿ, ತಾಲೂಕಾಡಳಿತ, ಜನಪ್ರತಿನಿಧಿಗಳಾಗಲಿ ಅಥವಾ ಜಿಲ್ಲಾಡಳಿತವಾಗಲಿ ಗಮನ ಹರಿಸದಿರುವುದು ರೈತರ ದುರ್ಭಾಗ್ಯವಾಗಿದೆ ಎಂದು ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಕೈತಾನ ಬಾರಬೋಜಾ ಅಸಮಾಧಾನ ವ್ಯಕ್ತಪಡಿಸಿದರು. ಕಬ್ಬು ಬೆಳೆಗಾರರು ಹಾಗೂ ಜೆಡಿಎಸ್ ಪಕ್ಷದ ಮಾಜಿ ತಾಲೂಕಾಧ್ಯಕ್ಷರು ಆಗಿರುವ ಬಾರಬೋಜಾ ಅವರು ಧರಣಿ … [Read more...] about 11ನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹ,ಬೇಡಿಕೆ ಈಡೇರಿದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು; ಕೈತಾನ ಬಾರಬೋಜಾ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar