ಹೊನ್ನಾವರ :ವಿದ್ಯೆ ಬಯಸುವವರಿಗೆ ಸಮರ್ಥ ಚಾರಿಟೇಬಲ್ ಟ್ರಸ್ಟ್ ಒಳ್ಳೆಯ ಕೆಲಸವನ್ನು ಮಾಡುತ್ತಿದೆ. ಎಲ್ಲ ಬಡವರು ವಿದ್ಯೆ ಕಲಿಯಬೇಕು ಎಂದು ಶಾಸಕ ಮಂಕಾಳು ವೈದ್ಯ ಹೇಳಿದ್ದಾರೆ. ಮುಗ್ವಾ ಸುಬ್ರಹ್ಮಣ್ಯದ ರಾಘವೇಂದ್ರ ಭಾರತಿ ಸಭಾಭವನದಲ್ಲಿ ಸಮರ್ಥ ಚಾರಿಟೇಬಲ್ ಟ್ರಸ್ಟ್ನಿಂದ ಪಂಚಗ್ರಾಮ ಮತ್ತು ಭಟ್ಕಳ ತಾಲೂಕಿನ ಮುರ್ಡೇಶ್ವರ ಗ್ರಾಮದ ಶಾಲೆಗಳ ಬಡಮಕ್ಕಳಿಗೆ ಉಚಿತ ಪಟ್ಟಿ ಮತ್ತು ಕ್ರೀಡಾ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು. ಸಮರ್ಥ ಟ್ರಸ್ಟ್ನ ರಾಮ ಗೌಡ … [Read more...] about ಸಮರ್ಥ ಚಾರಿಟೇಬಲ್ ಟ್ರಸ್ಟ್ನಿಂದ ನೋಟ್ ಬುಕ್ ಕ್ರೀಡಾ ಸಾಮಗ್ರಿ ವಿತರಣೆ.