ಹೊನ್ನಾವರ :ತಾಲೂಕು ಆಟೋ ಚಾಲಕರು ಮತ್ತು ಮಾಲಿಕರ ಸಂಘ ಹಾಠಗೂ ಕರ್ನಾಟಕ ಕ್ರಾಂತಿರಂಗ ಸಂಘಟನೆಯವರು ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ಹೊನ್ನಾವರದಲ್ಲಿ 100 ಹಾಸಿಗೆಯ ಸೌಲಭ್ಯವಿರುವ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಆದರೆ ಇಂಥ ಸುಸಜ್ಜಿತ ಆಸ್ಪತ್ರೆಗೆ ತಕ್ಕ ವೈದ್ಯರಿಲ್ಲ. ಇಲ್ಲಿ ಖಾಯಂ ಶಸ್ತ್ರಚಿಕಿತ್ಸಾ ವೈದ್ಯರು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿಗಳಿಗೆ ಹಲವು ಬಾರಿ ವಿನಂತಿಸಲಾಗಿದೆ. ಆದರೆ ಈ ಬಗ್ಗೆ ಇನ್ನೂವರೆಗೆ … [Read more...] about ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವೈದ್ಯರನ್ನು ನೇಮಿಸುವಂತೆ ಆಗ್ರಹಿಸಿ;ಆರೋಗ್ಯ ಸಚಿವರಿಗೆ ಮನವಿ
ಚಾಲಕ
ಕಡಲ ತೀರ ಸ್ವಚ್ಚತೆಗೆ ನೂತನ ಯಂತ್ರ
ಕಾರವಾರ:ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂತಹ ಯಂತ್ರವನ್ನು ಕಾರವಾರದ ಬೀಚ್ನಲ್ಲಿ ಮೊದಲ ಬಾರಿಗೆ ಪರಿಚಯಿಸಲಾಗುತ್ತಿದೆ.ರವೀಂದ್ರನಾಥ್ ಕಡಲತೀರದ ಸ್ವಚ್ಛತೆಗಾಗಿ ಬೀಚ್ ಟೆಕ್ 2000 ವಿಶೇಷ ಯಂತ್ರವನ್ನು ತರಲಾಗಿದೆ. ಮಯೂರವರ್ಮ ವೇದಿಕೆ ಹಿಂಭಾಗದಲ್ಲಿ ಸೋಮವಾರ ಯಂತ್ರದ ಬಿಡಿಭಾಗಗಳನ್ನು ಜೋಡಿಸಿ ಸಜ್ಜುಗೊಳಿಸಲಾಗಿದೆ.ಯಂತ್ರವು ಕಾರ್ಯಾಚರಣೆಗೆ ಸಂಪೂರ್ಣವಾಗಿ ಸಿದ್ಧವಾಗಿದ್ದುಉಸ್ತುವಾರಿ ಸಚಿವ ಆರ್. ವಿ. ದೇಶಪಾಂಡೆಯವರು ಜಿಲ್ಲಾ ಕೇಂದ್ರಕ್ಕೆ ಆಗಮಿಸಿದಾಗ ಇದನ್ನು … [Read more...] about ಕಡಲ ತೀರ ಸ್ವಚ್ಚತೆಗೆ ನೂತನ ಯಂತ್ರ
ಕಾರು ಕಂದಕಕ್ಕೆ ಬಿದ್ದ ಪರಿಣಾಮ ಚಾಲಕ ಸಾವು; ಇಬ್ಬರಿಗೆ ಗಾಯ
ಕಾರವಾರ:ಕಾರು ಕಂದಕಕ್ಕೆ ಬಿದ್ದ ಪರಿಣಾಮ ಚಾಲಕ ಸಾವನಪ್ಪಿದ ಘಟನೆ ಹರೂರು ಸಮೀಪದ ಕುಚೇಗಾರದಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಮಲ್ಲಾಪುರದಿಂದ ಯಲ್ಲಾಪುರಕ್ಕೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರು ಕಂದಕ್ಕೆ ಬಿದ್ದಿದ್ದು,ಯಲ್ಲಾಪುರದ ನಿವಾಸಿ, ಹಾಲಿ ಕೈಗಾ ಟೌನಶಿಪ್ನಲ್ಲಿ ವಾಸವಾಗಿದ್ದ ಅನಂತ ಭಟ್ಟ ಮೃತರು. ಅನಂತ ಭಟ್ಟರ ಮಕ್ಕಳಾದ ಸುಪ್ರೀತ ಭಟ್ಟ ಹಾಗೂ ಸುನೇತ್ರ ಭಟ್ಟ ಗಾಯಗೊಂಡವರು.ಅನಂತ ಭಟ್ಟ ಗಂಭೀರ ಗಾಯಗೊಂಡಿದ್ದರು. ಚಿಕಿತ್ಸೆ … [Read more...] about ಕಾರು ಕಂದಕಕ್ಕೆ ಬಿದ್ದ ಪರಿಣಾಮ ಚಾಲಕ ಸಾವು; ಇಬ್ಬರಿಗೆ ಗಾಯ
ಆಟೋರಿಕ್ಷಾ ಚಾಲಕನ ಮೇಲೆ ಹಲ್ಲೆ ಪ್ರಕರಣ; ನಾಲ್ವರ ಬಂಧನ
ಭಟ್ಕಳ: ಆಟೋರಿಕ್ಷಾ ಚಾಲಕನನ್ನು ರಿಕ್ಷಾದಿಂದ ಎಳೆದು ಆತನ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ನಗರಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅಟೋ ಚಾಲಕ ಅಶ್ರಫ್ ಎನ್ನುವವರೇ ಹಲ್ಲೆಗೊಳಗಾದವರಾಗಿದ್ದಾರೆ. ಅಟೋದಲ್ಲಿ ಪ್ರಯಾಣಿಕರನ್ನು ಸಾಗಿಸುತ್ತಿರುವ ಸಂದರ್ಭದಲ್ಲಿ ನಾಲ್ವರು ಏಕಾಎಕಿ ಬಂದು ಅಟೋ ರಿಕ್ಷಾವನ್ನು ಅಡ್ಡಗಟ್ಟಿ ಅಶ್ರಫ್ನನ್ನು ರಿಕ್ಷಾದಿಂದ ಎಳೆದು ಆತನ ಮೇಲೆ ಮಾರಾಣಾಂತಿಕ ಹಲ್ಲೆಗೈದಿದ್ದಲ್ಲದೇ ಆತನ … [Read more...] about ಆಟೋರಿಕ್ಷಾ ಚಾಲಕನ ಮೇಲೆ ಹಲ್ಲೆ ಪ್ರಕರಣ; ನಾಲ್ವರ ಬಂಧನ
ವಿದ್ಯಾರ್ಥಿನಿಯರಿಗೆ ರಿಕ್ಷಾ ಚಾಲಕನ ಉಪಟಳ
ಹೊನ್ನಾವರ:ತಾಲೂಕಿನ ಅರೇಅಂಗಡಿ ಹಿ.ಪ್ರಾ ಶಾಲೆಯಲ್ಲಿ ಡಾನ್ಸ ಪ್ರಾಕ್ಟೀಸ್ ಮಾಡುತ್ತಿದ್ದ ವಿದ್ಯಾರ್ಥಿನಿಯರಿಗೆ ರಿಕ್ಷಾ ಚಾಲಕ ಉಪಟಳ ನೀಡಿದ್ದಲ್ಲದೇ ಇದನ್ನು ಪ್ರಶ್ನಿಸಲು ಬಂದ ಎಸಿಡಿಎಮ್ಸಿ ಅಧ್ಯಕ್ಷರಿಗೆ ಹೊಡೆದಿರುವ ಕುರಿತು ಹಲ್ಲೆಗೊಳಗಾದ ಎಸ್ಡಿಎಮ್ಸಿ ಅಧ್ಯಕ್ಷ ಹೊನ್ನಾವರ ಪೊಲೀಸ್ ಠಾಣೆಗೆ ವಿದ್ಯಾರ್ಥಿಗಳು ಮತ್ತು ಪಾಲಕರೊಂದಿಗೆ ದೂರು ನೀಡಿದ್ದಾರೆ. ತಾಲೂಕಿನ ಅರೇಅಂಗಡಿಯ ಹಿ.ಪ್ರಾ. ಶಾಲೆಯಲ್ಲಿ ಈ ಘಟನೆ ನಡೆದಿರುವುದಾಗಿ ಎಸ್ಡಿಎಮ್ಸಿ ಅಧ್ಯಕ್ಷ ಗೋಪಾಲ … [Read more...] about ವಿದ್ಯಾರ್ಥಿನಿಯರಿಗೆ ರಿಕ್ಷಾ ಚಾಲಕನ ಉಪಟಳ