ಹೊನ್ನಾವರ: ತಾಲೂಕಿನ ಸಾಲಕೋಡ ಪಂಚಾಯತದ ಐಗೇರಮಕ್ಕಿ ಜನಸಾಲೆಯಿಂದ ಹೊಯ್ನೀರವರೆಗೆ ರಸ್ತೆ ಹಾಗು ಸೇತುವೆ ನಿರ್ಮಾಣ ಮತ್ತು ಮರು ಡಾಂಬರೀಕರಣ ಕಾಮಗಾರಿಯನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ ಗಾಂಧಿ ಪಥ ಗಾಂಧಿ ಗ್ರಾಮ ನಮ್ಮ ಗ್ರಾಮ ನಮ್ಮ ರಸ್ತೆ 4ನೇ ಹಂತ ಅಂದಾಜು 3 ಕೋಟಿ 21 ಲಕ್ಷ ಅನುದಾನದ ಕಾಮಗಾರಿಗೆ ಕುಮಟಾ ಮತ್ತು ಹೊನ್ನಾವರ ಶಾಸಕರು ಹಾಗೂ ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಶಾರದಾ ಮೋಹನ … [Read more...] about ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕಿ ಶಾರದಾ ಮೋಹನ ಶೆಟ್ಟಿ
ಚಾಲನೆ
ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ
ಕಾರವಾರ:ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಐಕ್ಯತೆಯನ್ನು ಬಲಪಡಿಸುವ, ದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಕೋಮು ದ್ವೇಷವನ್ನು ತಡೆಗಟ್ಟುವ ಸಲುವಾಗಿ ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾಡಳಿತದ ಸಭಾಂಗಣದಲ್ಲಿ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಬೋಧಿಸುವ ಮೂಲಕ ಕಾಂiÀರ್iಕ್ರಮ ಪ್ರಾರಂಭಿಸಲಾಯಿತು. ಅಪರ ಜಿಲ್ಲಾಧಿಕಾರಿ ಹೆಚ್,ಪ್ರಸನ್ನ ನೇತೃತ್ವತಲ್ಲಿ ನೆಡೆದ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು … [Read more...] about ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ
ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಚಿವ ಆರ್.ವಿ. ದೇಶಪಾಂಡೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ದಿಯ ಜೊತೆ ಶಿಕ್ಷಣ, ಆರೋಗ್ಯ, ಉದ್ಯೋಗ ಕ್ಷೇತ್ರಗಳಲ್ಲಿ ಹಲವು ರೀತಿಯ ಅಭಿವೃದ್ದಿ ಕೆಲಸಗಳನ್ನು ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು. ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಬುಧವಾರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನಡೆಸಿ ಅವರು ಮಾತನಾಡಿದರು. ಜಿಲ್ಲೆಯ ಪ್ರವಾಸಿ ತಾಣಗಳನ್ನು ಜಗತ್ತಿಗೆ ಪರಿಚಯಿಸಲು ಸಾಕಷ್ಟು ಕಾರ್ಯಕ್ರಮಗಳನ್ನು … [Read more...] about ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಚಿವ ಆರ್.ವಿ. ದೇಶಪಾಂಡೆ
ವಿನುತನ ನವ ಕರ್ನಾಟಕ ಮಿಶನ್ 2025 ಜಿಲ್ಲಾ ಕಾರ್ಯಗಾರಕ್ಕೆ ಚಾಲನೆ
ಕಾರವಾರ:ಮಿಶನ್ 2025 ಎಂಬುದು ಸಮಗ್ರ ಅಭಿವೃದ್ದಿಯ ನಕಾಶೆ ಸಿದ್ದ ಪಡಿಸುವ ವೇದಿಕೆಯಾಗಿದೆ ಎಂದು ಸಾರ್ವಜನಿಕ ಇಲಾಖೆ ಉದ್ದಿಮೆಗಳ ಪ್ರಧಾನ ಕಾರ್ಯದರ್ಶಿ ರೇಣುಕಾ ಚಿದಂಬರಂ ಹೇಳಿದರು. ಜಿಲ್ಲಾ ರಂಗಮಂದಿರದಲ್ಲಿ ಮಂಗಳವಾರ ನಡೆದ ವಿನುತನ ನವ ಕರ್ನಾಟಕ ಮಿಶನ್ 2025 ಜಿಲ್ಲಾ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು. ಇದೇ ಮೊದಲ ಬಾರಿಗೆ ಜನರಿಂದ ಸಲಹೆ ಪಡೆಯಲು ಸರ್ಕಾರ ಜಿಲ್ಲಾ ಮಟ್ಟದಲ್ಲಿ ಚಿಂತನಾ ಸಭೆ ನಡೆಸುತ್ತಿದೆ. ಎಲ್ಲರನ್ನೂ ಒಗ್ಗೂಡಿಸಿ ಕರೆದೊಯ್ಯುವ … [Read more...] about ವಿನುತನ ನವ ಕರ್ನಾಟಕ ಮಿಶನ್ 2025 ಜಿಲ್ಲಾ ಕಾರ್ಯಗಾರಕ್ಕೆ ಚಾಲನೆ
ರೋಟರಿಯಿಂದ ವನ ಮಹೋತ್ಸವ
ಕಾರವಾರ: ನಗರದ ವಿವಿಧಡೆ ರೋಟರಿ ಕ್ಲಬ್ನವರು ಸಸಿಗಳನ್ನು ನೆಟ್ಟರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥವರು ನಾವಿ ಇದಕ್ಕೆ ಚಾಲನೆ ನೀಡಿದರು. ಈ ವೇಳೆ ರೋಟರಿ ಅಧ್ಯಕ್ಷ ರಾಜೇಶ ರಾಯ್ಕರ್, ಕೆಎಸ್ಆರ್ಟಿಸಿ ಸಾರಿಗೆ ಅಧಿಕಾರಿ ಗಂಗಾಧರ .ಡಿ. ಗರಗ, ವಲಯ ಅರಣ್ಯಾಧಿಕಾರಿ ರಾಘವೆಂದ್ರ ಇತರರಿದ್ದರು … [Read more...] about ರೋಟರಿಯಿಂದ ವನ ಮಹೋತ್ಸವ