ಹಳಿಯಾಳ:ಜಗತ್ತು ತಾಂತ್ರಿಕತೆಯೆಡೆಗೆ ವಾಲುತ್ತಿದ್ದು ತಂತ್ರಾಂಶ ಅಭಿವೃದ್ದಿಯಿಂದ ಜಗತ್ತಿನ ವಿದ್ಯಮಾನಗಳು ಅಂಗೈಯಲ್ಲಿ ದೊರೆಯುತ್ತಿರುವುದರಿಂದ ಬದಲಾವಣೆಗಳನ್ನು ಪ್ರತಿಯೊಬ್ಬರು ಸ್ವೀಕರಿಸಬೇಕು ಹಾಗೂ ಪ್ರಾಥಮಿಕ ಹಂತದಿಂದಲೇ ತಾಂತ್ರಿಕ ಶಿಕ್ಷಣ ನೀಡುವಲ್ಲಿ ಸರ್ಕಾರಗಳು ಮಹತ್ವದ ದಾಪುಗಾಲು ಇಡಬೇಕಾಗಿದೆ ಎಂದು ಮಣಿಪಾಲ ಗ್ಲೋಬಲ್ ಎಜುಕೇಶನ್ ಸರ್ವಿಸಸ್ನ ಆಧ್ಯಕ್ಷ ಟಿ.ವಿ.ಮೋಹನದಾಸ ಪೈ ಅಭಿಪ್ರಾಯಪಟ್ಟರು. ಅವರು ಗುರುವಾರ ಹಳಿಯಾಳ ಪಟ್ಟಣದ ಕೆನರಾ ಬ್ಯಾಂಕ-ದೇಶಪಾಂಡೆ … [Read more...] about ಪಟ್ಟಣದ ಕೆನರಾ ಬ್ಯಾಂಕ-ದೇಶಪಾಂಡೆ ಆರ್ಸೆಟಿಯ ವಾರ್ಷಿಕ ವರದಿ ಬಿಡುಗಡೆ
ಚಾಲನೆ
ವಿಶ್ವ ಜನಸಂಖ್ಯಾ ದಿನಾಚಾರಣೆ ಕಾರ್ಯಕ್ರಮ ಜಾಥಾಕ್ಕೆ ಚಾಲನೆ
ಹಳಿಯಾಳ :ಅತಿಯಾದ ಜನಸಂಖ್ಯಾವೃದ್ದಿಯು ಅಭಿವೃದ್ದಿಗೆ ಮಾರಕವಾಗಿದ್ದು ಬೆಳೆಯುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸುವುದು ಅತಿ ಅಗತ್ಯವಾಗಿದ್ದು ಜನಸಂಖ್ಯಾ ನಿಯಂತ್ರಣದಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದ್ದು ಕುಟುಂಬ ಕಲ್ಯಾಣ ಯೋಜನೆಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳುವ ಮುಖಾಂತರ ಚಿಕ್ಕ ಕುಟುಂಬ ಹೊಂದಿ ದೇಶದ ಅಭಿವೃದ್ದಿಗೆ ಸಹಕರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ … [Read more...] about ವಿಶ್ವ ಜನಸಂಖ್ಯಾ ದಿನಾಚಾರಣೆ ಕಾರ್ಯಕ್ರಮ ಜಾಥಾಕ್ಕೆ ಚಾಲನೆ
ಪ್ರಮಾಣ ವಚನ ಬೋಧಿಸಿ,ದೀಪ ಪ್ರಜ್ವಲಿಸುವುದರ ಮೂಲಕ ಸಂಸತ್ ಗೆ ಚಾಲನೆ
ಹೊನ್ನಾವರ ;ಚೆನ್ನಕೇಶವ ಪ್ರೌಢಶಾಲೆ, ಕರ್ಕಿಯಲ್ಲಿ ಪ್ರಜಾಪ್ರಭುತ್ವದ ಮಾದರಿಯಲ್ಲಿ ಮತದಾನದ ಮೂಲಕ ರಚಿಸಲ್ಪಟ್ಟ ಶಾಲಾ ಸಂಸತನ್ನು ಶಾಲೆಯ ಸಭಾಂಗಣದಲ್ಲಿ ಆಯ್ಕೆಯಾದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ,ದೀಪ ಪ್ರಜ್ವಲಿಸುವುದರ ಮೂಲಕ ಎಸ್. ಡಿ. ಎಮ್. ಕಾಲೇಜಿನ ಸಂಗೀತ ವಿಭಾಗದ ಉಪನ್ಯಾಸಕ ಗೋಪಾಲಕೃಷ್ಣ ಹೆಗಡೆ ಕಲ್ಭಾಗ ಸಂಸತ್ ಗೆ ಚಾಲನೆ ನೀಡಿದರು. ಕಾರ್ಯಕ್ರಮ ಉದ್ಘಾಟಿಸಿ ನಂತರ ಮಾತನಾಡಿ ಎಸ್. ಎಸ್. ಎಲ್. ಸಿ. ನಂತರ ಮಾಡಿಕೊಳ್ಳುವ ಆಯ್ಕೆ ಮುಂದಿನ ಜೀವನವನ್ನು … [Read more...] about ಪ್ರಮಾಣ ವಚನ ಬೋಧಿಸಿ,ದೀಪ ಪ್ರಜ್ವಲಿಸುವುದರ ಮೂಲಕ ಸಂಸತ್ ಗೆ ಚಾಲನೆ
ತಂಬಾಕು ನಿಯಂತ್ರಣ ಕಾಯಿದೆ ಬಗ್ಗೆ ಜನ ಜಾಗೃತಿಗೆ ಚಾಲನೆ
ಕಾರವಾರ:ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನ ಕಾರ್ಯಾಚರಣೆಗೆ ಚಾಲನೆ ನೀಡಿದರು.ಬಸ್ ನಿಲ್ದಾಣ, ಕೋಡಿಬಾಗ, ನ್ಯೂನರ್ಸಿಂಗ್ ಹೋಮ್ರಸ್ತೆ, ಖಾಜು ಭಾಗ್, ಸಂಡೇ ಮಾರ್ಕೆಟ್, ಕೆ ಇ ಬಿ ರಸ್ತೆ ಮೊದಲಾದ ಕಡೆಗಳಲ್ಲಿ ಜಾಗೃತಿ ಜಾಥಾ ನಡೆದವು. ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದರು. ತಹಶೀಲ್ದಾರ ಜಿ ಎನ್ ನಾಯ್ಕ, ಸಿಪಿಐ ಶರಣಗೌಡ ಪಾಟೀಲ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸೂರಜ್ ನಾಯಕ್, … [Read more...] about ತಂಬಾಕು ನಿಯಂತ್ರಣ ಕಾಯಿದೆ ಬಗ್ಗೆ ಜನ ಜಾಗೃತಿಗೆ ಚಾಲನೆ
ಕೃಷಿ ಅಭಿಯಾನಕ್ಕೆ ಶಾಸಕಿ ಶಾರದಾ ಶೆಟ್ಟಿ ರಥಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ
ಹೊನ್ನಾವರ:ಹಳದೀಪುರ ಸಾಲಿಕೇರಿಯ ಶ್ರೀ ಗಣಪತಿ ದೇವಸ್ಥಾನದಲ್ಲಿ ನಡೆದ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಶಾರದಾ ಶೇಟ್ಟಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು `ಆಹಾರ ಭದ್ರತೆ ಕಾಪಾಡಲು ರೈತ ಬಾಂಧವರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಕೃಷಿ ಇಲಾಖೆ ಮತ್ತು ಕೃಷಿ ಸಂಬಂಧಿತ ಇಲಾಖೆಯವರು ಪ್ರತಿ ಗ್ರಾಮ ಪಂಚಾಯಿತಿಗೆ ತೆರಳಿ ಕೃಷಿ ಉತ್ಪಾದನೆ ಹೆಚ್ಚಿಸುವ ತಾಂತ್ರಿಕತೆಗಳನ್ನು ಮತ್ತು ಇಲಾಖಾ ಯೋಜನೆಗಳನ್ನು … [Read more...] about ಕೃಷಿ ಅಭಿಯಾನಕ್ಕೆ ಶಾಸಕಿ ಶಾರದಾ ಶೆಟ್ಟಿ ರಥಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ