ಕಾರವಾರ: ಮಾನಸಿಕ ಆರೋಗ್ಯ ಕಾನೂನುಗಳ ಸಮರ್ಪಕ ಅನುಷ್ಠಾನ ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ನ್ಯಾಯಿಕ ದಂಡಾಧಿಕಾರಿ ಶಿವಕುಮಾರ ಬಿ. ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಂiÀiವಾದಿಗಳ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೋಟರಿ ಕ್ಲಬ್, ಬಾಪೂಜಿ ನರ್ಸಿಂಗ್ ವಿದ್ಯಾಲಯ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ವಿವಿಧ ಸ್ವಯಂಸೇವಾ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ … [Read more...] about ಮಾನಸಿಕ ಆರೋಗ್ಯ ಕಾನೂನುಗಳ ಸಮರ್ಪಕ ಅನುಷ್ಠಾನ ಅಗತ್ಯ ;ಶಿವಕುಮಾರ ಬಿ.