ಹಳಿಯಾಳ: ಪಟ್ಟಣದಿಂದ ಕೇವಲ 5 ಕೀಮಿ ಅಂತರದಲ್ಲಿರುವ ನೀರಲಗಾ ಗ್ರಾಮದಲ್ಲಿ ಮಾರಣಾಂತಿಕ ಡೆಂಘ್ಯು ಜ್ವರಕ್ಕೆ ಶಾಲಾ ವಿದ್ಯಾರ್ಥಿನಿಯೋರ್ವಳು ಅಸುನಿಗಿದ್ದು ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಠಿಸಿದೆ. ಪಟ್ಟಣದ ಸ್ವಾಮಿ ವಿವೇಕಾನಂದ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಅಪೂರ್ವಾ ವಿಷ್ಣು ಕೊಲೆಕರ(11) ಡೆಂಘ್ಯೂ ಜ್ವರಕ್ಕೆ ಬಲಿಯಾಗಿರುವ ಮುಗ್ದ ಬಾಲಕಿಯಾಗಿದ್ದಾಳೆ. ಈಕೆಯ ತಂದೆ ಸೈನಿಕನಾಗಿ ಕಾರ್ಯನಿರ್ವಹಿಸುತ್ತಿದ್ದು. ವಿಷಯ ತಿಳಿದು ಗ್ರಾಮಕ್ಕೆ ಆಗಮಿಸಿದ್ದು … [Read more...] about ತೀವ್ರ ಜ್ವರದಿಂದ ಬಳಲಿ ಸಾವನ್ನಪ್ಪಿದ ವಿದ್ಯಾರ್ಥಿನಿ,ಡೆಂಘ್ಯೂಗೆ ಬಲಿಯಾಯಿತೇ ಜೀವ? ನೀರಲಗಾ ಗ್ರಾಮಸ್ಥರಲ್ಲಿ ಆತಂಕ