ದಾಂಡೇಲಿ :ಅಂಜುಮಾನ್ ಫಲಾಹುಲ್ ಮುಸ್ಲಿಮಿನ್ ಸಂಸ್ಥೆಯು ಸಮುದಾಯವನ್ನು ಸದೃಢಗೊಳಿಸುವುದರ ಜೊತೆಗೆ ಸ್ವಸ್ಥ ಸಮಾಜ ನಿರ್ಮಾಣದ ಸಂಕಲ್ಪವನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ನಮ್ಮ ಅವಧಿಯಲ್ಲಿ ಜನಪರ ಸೇವೆಗೆ ಮೊದಲ ಆಧ್ಯತೆ ನೀಡಿದ್ದೇವೆಯೆಂದು ನಗರದ ಅಂಜುಮನ್ ಫಲಾಹುಲ್ ಮುಸ್ಲಿಮಿನ್ ಸಂಸ್ಥೆಯ ನಿರ್ಗಮಿತ ಅಧ್ಯಕ್ಷ ತಸ್ವರ್ ಸೌದಗರ್ ಅವರು ಹೇಳಿದರು. ಅವರು ಮಂಗಳವಾರ ನಗರದ ಸ್ಟೇಟ್ ಎಂಪೊರಿಯಂ ವನತಿ ಗೃಹದಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದರು. ಈ … [Read more...] about ಜನಪರ ಸೇವೆಗೆ ಮೊದಲ ಆಧ್ಯತೆ ನೀಡಿದ್ದೇವೆ-ತಸ್ವರ್ ಸೌದಗರ್
ಚಿಕಿತ್ಸೆ
ಪಾದಚಾರಿ ಮಹಿಳೆಗೆ ಲಾರಿ ಡಿಕ್ಕಿ: ಮಹಿಳೆ ಸಾವು
ಹೊನ್ನಾವರ:ಭಟ್ಕಳ ಸರ್ಕಲ್ ಬಳಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾಳೆ. ತಾಲೂಕಿನ ಮಾಳಕೋಡದ ಕೆಳಗಿನ ಇಡಗುಂಜಿ ನಿವಾಸಿ ಸುಮಲತಾ ಮಾಬ್ಲೇಶ್ವರ ಭಟ್ಟ (46) ಗಂಭೀರವಾಗಿ ಗಾಯಗೊಂಡ ಮಹಿಳೆ. ಇವರು ತಮ್ಮ ಕೆಲಸ ಕಾರ್ಯದ ನಿಮಿತ್ತ ಪಟ್ಟಣಕ್ಕೆ ಆಗಮಿಸಿದ್ದರು. ಈ ವೇಳೆ ರಾಷ್ತ್ರೀಯ ಹೆದ್ದಾರಿ ಬದಿಯಲ್ಲಿ ಹೋಗುತ್ತಿರುವಾಗ ಲಾರಿ ಚಾಲಕ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಈ ಅವಘಡ ಸಂಭವಿಸಿದೆ … [Read more...] about ಪಾದಚಾರಿ ಮಹಿಳೆಗೆ ಲಾರಿ ಡಿಕ್ಕಿ: ಮಹಿಳೆ ಸಾವು
`ಮಣಿಪಾಲ ಕೆ.ಎಂ.ಸಿ.ಯ 7 ಸಹ ಆಸ್ಪತ್ರೆಗಳಲ್ಲಿ ರಿಯಾಯತಿ ದರದಲ್ಲಿ ಚಿಕಿತ್ಸೆ
ಹೊನ್ನಾವರ: `ಮಣಿಪಾಲ ಕೆ.ಎಂ.ಸಿ.ಯ 7 ಸಹ ಆಸ್ಪತ್ರೆಗಳಲ್ಲಿ ರಿಯಾಯತಿ ದರದಲ್ಲಿ ಚಿಕಿತ್ಸೆ, ಉಚಿತ ಸಲಹೆ ಮತ್ತು ಶೇ. 25ರ ರಿಯಾಯತಿಯಲ್ಲಿ ಎಲ್ಲಾ ಬಗೆಯ ಆಧುನಿಕ ದಂತ ಚಿಕಿತ್ಸೆ ಪಡೆಯಲು ಜನಸಾಮಾನ್ಯರಿಗೆ ಉಚಿತ ದಂತ ಆರೋಗ್ಯ ಕಾರ್ಡ ನೀಡಲಾಗುವುದು' ಎಂದು ಮಾರ್ಕೇಟಿಂಗ್ ವಿಭಾಗದ ಪ್ರತಿನಿಧಿ ಅನಿಲ್ ಜೇಕಬ್ ತಿಳಿಸಿದರು. ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿಕಿತ್ಸೆ ಪಡೆಯುವ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿ ಅವರು ಮಾತನಾಡಿದರು. ಮಣಿಪಾಲದ ಪ್ರಥಮ … [Read more...] about `ಮಣಿಪಾಲ ಕೆ.ಎಂ.ಸಿ.ಯ 7 ಸಹ ಆಸ್ಪತ್ರೆಗಳಲ್ಲಿ ರಿಯಾಯತಿ ದರದಲ್ಲಿ ಚಿಕಿತ್ಸೆ
ಎಪ್ರಿಲ್ 13 ರಂದು ಹೊನ್ನಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಹೊನ್ನಾವರ:ಎಪ್ರಿಲ್ 13 ರಂದು ಹೊನ್ನಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ.... ಕೆ.ಎಸ್.ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ,ಮಂಗಳೂರು ಇದರ ವೈದ್ಯರುಗಳು ಎಪ್ರಿಲ್ 13 ರಂದು ಬೆಳಿಗ್ಗೆ 10 ರಿಂದ ಹೊನ್ನಾವರ ತಾಲೂಕಾ ಅಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸಲಿದ್ದಾರೆ. ವಿವಿಧ ವಿಮಾ ಯೋಜನೆಗಳು ಅನ್ವಯವಾಗುವವರಿಗೆ ಉಚಿತ ಚಿಕಿತ್ಸೆ ದೊರೆಯಲಿದೆ. ಮಾವಿನಕುರ್ವಾ ಅಭಿವೃದ್ಧಿ ಸಮಿತಿ, ಶರಾವತಿ ಸೇವಾ ಪ್ರತಿಷ್ಠಾನ ಹಾಗೂ ರೋಟರಿ ಕ್ಲಬ್ ಇವುಗಳು … [Read more...] about ಎಪ್ರಿಲ್ 13 ರಂದು ಹೊನ್ನಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಹೊಲಕ್ಕೆ ಬಂದ ಆಡುಗಳನ್ನು ಓಡಿಸಿದಕ್ಕೆ ಕಬ್ಬಿಣದ ರಾಡಿನಿಂದ ಕುಟುಂಬದ ಮೇಲೆ ಹಲ್ಲೆ
ಮಂಗಳೂರು : ಕೃಷಿಕ ಕುಟುಂಬಕ್ಕೆ ಕುಲಕ್ಷ ಕಾರಣಕ್ಕೆ ಮಾರಾಣಾಂತಿಕ ಹಲ್ಲೆ ಮಾಡಿದ ಘಟನೆ ತಲಪಾಡಿ ಕಿನ್ಯಾ ಬೆಳರಿಂಗೆಯಲ್ಲಿ ವರದಿ ಆಗಿದೆ . ತಲಪಾಡಿ ನಿವಾಸಿ ಹಮೀದ್ ಅವರಿಗೆ ಸೇರಿದ ಆಡುಗಳು ಪುಷ್ಪ ಅವರ ಹೊಲಕ್ಕೆ ನುಗ್ಗಿದ್ದಾಗ ಆಡುಗಳನ್ನು ಪುಷ್ಪ ಓಡಿಸಿದ್ದಾರೆ .ಈ ಬಗ್ಗೆ ಕುಪಿತಗೊಂಡ ಹಮೀದ್ ,ಪುತ್ರ ಫತಾಕ್ ಮತ್ತು ಸಹಚರರು ಅಕ್ರಮ ಕೂಟ ಸೇರಿ ಎಕಾ ಏಕಿ ಪುಷ್ಪ ಅವರ ಮನೆಗೆ ನುಗ್ಗಿ ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿದ್ದಾರೆ .ಗಾಯಾಳು ದೇರಳಕಟ್ಟೆ ಆಸ್ಪತ್ರೆಗೆ ದಾಖಲು … [Read more...] about ಹೊಲಕ್ಕೆ ಬಂದ ಆಡುಗಳನ್ನು ಓಡಿಸಿದಕ್ಕೆ ಕಬ್ಬಿಣದ ರಾಡಿನಿಂದ ಕುಟುಂಬದ ಮೇಲೆ ಹಲ್ಲೆ